AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಕಾಂಪೌಂಡ್ ಗೋಡೆ ಮೇಲೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಸ್ಥಳೀಯರು

ರಾತ್ರೋರಾತ್ರಿ ಕಾಂಪೌಂಡ್ ಗೋಡೆ ಮೇಲೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಸ್ಥಳೀಯರು

ಬಿ ಮೂರ್ತಿ, ನೆಲಮಂಗಲ
| Edited By: |

Updated on: Aug 07, 2023 | 10:18 PM

Share

Nelamangala News: ಪಶುಸಂಗೋಪನೆ ಕಾಂಪೌಂಡ್ ಗೋಡೆ ಮೇಲೆ ಚಿರತೆಯೊಂದು ಹೆಸರಘಟ್ಟ-ಬ್ಯಾತ ರಸ್ತೆಯಲ್ಲಿ ಕಂಡುಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಗ್ರಾಮಗಳಾದ ಬೀರಯ್ಯನಪಾಳ್ಯ, ಕೋಡಿಹಳ್ಳಿ, ಬ್ಯಾತ, ಹೆಸರಘಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಜನರು ಭಯಭೀತರಾಗಿದ್ದಾರೆ. ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಗೆ ಮನವಿ ಸಹ ಮಾಡಿದ್ದಾರೆ. 

ನೆಲಮಂಗಲ, ಆಗಸ್ಟ್​ 07: ಪಶುಸಂಗೋಪನೆ ಕಾಂಪೌಂಡ್ ಗೋಡೆ ಮೇಲೆ ಚಿರತೆ (leopard) ಯೊಂದು ಹೆಸರಘಟ್ಟ-ಬ್ಯಾತ ರಸ್ತೆಯಲ್ಲಿ ಕಂಡುಬಂದಿದೆ. ಇದೇ ಮಾರ್ಗವಾಗಿ ಸಾಗುತ್ತಿದ್ದ ಕೆಂಪೇಗೌಡ, ಮುನೇಗೌಡ ಎಂಬುವವರು ಟಾರ್ಚ್ ಬಳಸಿ ಚಿರತೆ ಫೋಟೋ ಮತ್ತು ವಿಡಿಯೋವನ್ನು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗ್ರಾಮಗಳಾದ ಬೀರಯ್ಯನಪಾಳ್ಯ, ಕೋಡಿಹಳ್ಳಿ, ಬ್ಯಾತ, ಹೆಸರಘಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಜನರು ಭಯಭೀತರಾಗಿದ್ದಾರೆ. ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಗೆ ಮನವಿ ಸಹ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More