AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿತೃಪಕ್ಷದಂದು ಖದೀಮನ ಕೈಚಳಕ: ಗುಂಡೇಟು ತಿಂದು ಜೈಲಿಗೆ ಹೋಗಿದ್ದ ಕಳ್ಳ ಮತ್ತೆ ಸಿಕ್ಕಿ ಬಿದ್ದ

[lazy-load-videos-and-sticky-control id=”vJ4V65pUZ7E”] ನೆಲಮಂಗಲ: ಹುಟ್ಟು ಗುಣ ಸುಟ್ಟರೂ ಹೋಗೋಲ್ಲ ಅನ್ನು ಗಾದೆ ಮಾತಿನಂತೆ ಇಲ್ಲೊಬ್ಬ ಕಳ್ಳ ಪೊಲೀಸರ ಗುಂಡೇಟು ತಿಂದು ಕಾಲು ಪಂಚರ್ ಮಾಡಿಕೊಂಡು ಜೈಲುಪಾಲಾಗಿದ್ದರೂ ಚಾಳಿ ಬಿಡದೆ ಮತ್ತೆ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ನ್ಯಾಯ ಹೇಳಿ ಶಿಕ್ಷೆ ಕೊಡಿಸೋ ವಕೀಲರ ಮನೆಯಲ್ಲೇ ಈ ಖದೀಮ ತನ್ನ ಕೈಚಳಕ ತೋರಿಸಿ ಕಂಬಿ ಹಿಂದೆ ಬಿದ್ದಿದ್ದಾನೆ. ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಬಂಧಿತ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸುಭಾಷ್‌ನಗರದ ನಿವಾಸಿ ವಕೀಲ ಹನುಮಂತರಾಯಪ್ಪಇದೇ ತಿಂಗಳ 11 […]

ಪಿತೃಪಕ್ಷದಂದು ಖದೀಮನ ಕೈಚಳಕ: ಗುಂಡೇಟು ತಿಂದು ಜೈಲಿಗೆ ಹೋಗಿದ್ದ ಕಳ್ಳ ಮತ್ತೆ ಸಿಕ್ಕಿ ಬಿದ್ದ
ಆಯೇಷಾ ಬಾನು
|

Updated on:Sep 29, 2020 | 3:46 PM

Share

[lazy-load-videos-and-sticky-control id=”vJ4V65pUZ7E”]

ನೆಲಮಂಗಲ: ಹುಟ್ಟು ಗುಣ ಸುಟ್ಟರೂ ಹೋಗೋಲ್ಲ ಅನ್ನು ಗಾದೆ ಮಾತಿನಂತೆ ಇಲ್ಲೊಬ್ಬ ಕಳ್ಳ ಪೊಲೀಸರ ಗುಂಡೇಟು ತಿಂದು ಕಾಲು ಪಂಚರ್ ಮಾಡಿಕೊಂಡು ಜೈಲುಪಾಲಾಗಿದ್ದರೂ ಚಾಳಿ ಬಿಡದೆ ಮತ್ತೆ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.

ನ್ಯಾಯ ಹೇಳಿ ಶಿಕ್ಷೆ ಕೊಡಿಸೋ ವಕೀಲರ ಮನೆಯಲ್ಲೇ ಈ ಖದೀಮ ತನ್ನ ಕೈಚಳಕ ತೋರಿಸಿ ಕಂಬಿ ಹಿಂದೆ ಬಿದ್ದಿದ್ದಾನೆ. ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಬಂಧಿತ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸುಭಾಷ್‌ನಗರದ ನಿವಾಸಿ ವಕೀಲ ಹನುಮಂತರಾಯಪ್ಪಇದೇ ತಿಂಗಳ 11 ನೇ ತಾರೀಖು ಪಿತೃಪಕ್ಷಕ್ಕೆಂದು ತಮ್ಮ ಊರಿಗೆ ತೆರಳಿದ್ದರು. ಈ ವೇಳೆ ಪಕ್ಕದ ಮನೆಯಲ್ಲೇ ಇದ್ದುಕೊಂಡು ಹೊಂಚುಹಾಕಿದ್ದ ಆರೋಪಿ ಜಯಂತ್ ಹಾಗೂ ಉಮೇಶ್ ಐದು ಲಕ್ಷ ಮೌಲ್ಯದ ಚಿನ್ನಾಭರಣವನ್ನ ದರೋಡೆ ಮಾಡಿ ಪರಾರಿಯಾಗಿದ್ದರು.

ಗುಂಡೇಟು ತಿಂದರೂ ಬುದ್ಧಿ ಬರಲಿಲ್ಲ: ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ನಗರ ಪೊಲೀಸರು ಇನ್ಸ್ಪೆಕ್ಟರ್ ಶಿವಣ್ಣ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 9ಕ್ಕಿಂತ ಹೆಚ್ಚು ಠಾಣೆಗೆ ಬೇಕಾಗಿದ್ದ ಆರೋಪಿ ಜಯಂತ್‌ನನ್ನು ಮಾರ್ಚ್ 22 2019 ರಂದು ಬಂಧಿಸುವ ವೇಳೆ ಪೊಲೀಸರ ಮೇಲೆ‌ ಹಲ್ಲೆಗೆ ಯತ್ನಿಸಿದ ಕಾರಣ ಪೊಲೀಸರು ಜಯಂತನ ಕಾಲಿಗೆ ಗುಂಡಿಕ್ಕಿ ಆರೋಪಿಯನ್ನ ಸೆರೆ ಹಿಡಿದು ಜೈಲಿಗಟ್ಟಿದ್ದರು. ಆದ್ರೆ ಬೇಲ್ ಮೇಲೆ ಹೊರಬಂದ ಆರೋಪಿ ಜಯಂತ್ ತನ್ನ ಹಳೆ ಚಾಳಿ ಮುಂದುವರೆಸಿ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

Published On - 1:38 pm, Tue, 29 September 20

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK