AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿತೃಪಕ್ಷದಂದು ಖದೀಮನ ಕೈಚಳಕ: ಗುಂಡೇಟು ತಿಂದು ಜೈಲಿಗೆ ಹೋಗಿದ್ದ ಕಳ್ಳ ಮತ್ತೆ ಸಿಕ್ಕಿ ಬಿದ್ದ

[lazy-load-videos-and-sticky-control id=”vJ4V65pUZ7E”] ನೆಲಮಂಗಲ: ಹುಟ್ಟು ಗುಣ ಸುಟ್ಟರೂ ಹೋಗೋಲ್ಲ ಅನ್ನು ಗಾದೆ ಮಾತಿನಂತೆ ಇಲ್ಲೊಬ್ಬ ಕಳ್ಳ ಪೊಲೀಸರ ಗುಂಡೇಟು ತಿಂದು ಕಾಲು ಪಂಚರ್ ಮಾಡಿಕೊಂಡು ಜೈಲುಪಾಲಾಗಿದ್ದರೂ ಚಾಳಿ ಬಿಡದೆ ಮತ್ತೆ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ. ನ್ಯಾಯ ಹೇಳಿ ಶಿಕ್ಷೆ ಕೊಡಿಸೋ ವಕೀಲರ ಮನೆಯಲ್ಲೇ ಈ ಖದೀಮ ತನ್ನ ಕೈಚಳಕ ತೋರಿಸಿ ಕಂಬಿ ಹಿಂದೆ ಬಿದ್ದಿದ್ದಾನೆ. ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಬಂಧಿತ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸುಭಾಷ್‌ನಗರದ ನಿವಾಸಿ ವಕೀಲ ಹನುಮಂತರಾಯಪ್ಪಇದೇ ತಿಂಗಳ 11 […]

ಪಿತೃಪಕ್ಷದಂದು ಖದೀಮನ ಕೈಚಳಕ: ಗುಂಡೇಟು ತಿಂದು ಜೈಲಿಗೆ ಹೋಗಿದ್ದ ಕಳ್ಳ ಮತ್ತೆ ಸಿಕ್ಕಿ ಬಿದ್ದ
ಆಯೇಷಾ ಬಾನು
|

Updated on:Sep 29, 2020 | 3:46 PM

Share

[lazy-load-videos-and-sticky-control id=”vJ4V65pUZ7E”]

ನೆಲಮಂಗಲ: ಹುಟ್ಟು ಗುಣ ಸುಟ್ಟರೂ ಹೋಗೋಲ್ಲ ಅನ್ನು ಗಾದೆ ಮಾತಿನಂತೆ ಇಲ್ಲೊಬ್ಬ ಕಳ್ಳ ಪೊಲೀಸರ ಗುಂಡೇಟು ತಿಂದು ಕಾಲು ಪಂಚರ್ ಮಾಡಿಕೊಂಡು ಜೈಲುಪಾಲಾಗಿದ್ದರೂ ಚಾಳಿ ಬಿಡದೆ ಮತ್ತೆ ಕಳ್ಳತನ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.

ನ್ಯಾಯ ಹೇಳಿ ಶಿಕ್ಷೆ ಕೊಡಿಸೋ ವಕೀಲರ ಮನೆಯಲ್ಲೇ ಈ ಖದೀಮ ತನ್ನ ಕೈಚಳಕ ತೋರಿಸಿ ಕಂಬಿ ಹಿಂದೆ ಬಿದ್ದಿದ್ದಾನೆ. ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ್ ಬಂಧಿತ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಸುಭಾಷ್‌ನಗರದ ನಿವಾಸಿ ವಕೀಲ ಹನುಮಂತರಾಯಪ್ಪಇದೇ ತಿಂಗಳ 11 ನೇ ತಾರೀಖು ಪಿತೃಪಕ್ಷಕ್ಕೆಂದು ತಮ್ಮ ಊರಿಗೆ ತೆರಳಿದ್ದರು. ಈ ವೇಳೆ ಪಕ್ಕದ ಮನೆಯಲ್ಲೇ ಇದ್ದುಕೊಂಡು ಹೊಂಚುಹಾಕಿದ್ದ ಆರೋಪಿ ಜಯಂತ್ ಹಾಗೂ ಉಮೇಶ್ ಐದು ಲಕ್ಷ ಮೌಲ್ಯದ ಚಿನ್ನಾಭರಣವನ್ನ ದರೋಡೆ ಮಾಡಿ ಪರಾರಿಯಾಗಿದ್ದರು.

ಗುಂಡೇಟು ತಿಂದರೂ ಬುದ್ಧಿ ಬರಲಿಲ್ಲ: ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ನಗರ ಪೊಲೀಸರು ಇನ್ಸ್ಪೆಕ್ಟರ್ ಶಿವಣ್ಣ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ 9ಕ್ಕಿಂತ ಹೆಚ್ಚು ಠಾಣೆಗೆ ಬೇಕಾಗಿದ್ದ ಆರೋಪಿ ಜಯಂತ್‌ನನ್ನು ಮಾರ್ಚ್ 22 2019 ರಂದು ಬಂಧಿಸುವ ವೇಳೆ ಪೊಲೀಸರ ಮೇಲೆ‌ ಹಲ್ಲೆಗೆ ಯತ್ನಿಸಿದ ಕಾರಣ ಪೊಲೀಸರು ಜಯಂತನ ಕಾಲಿಗೆ ಗುಂಡಿಕ್ಕಿ ಆರೋಪಿಯನ್ನ ಸೆರೆ ಹಿಡಿದು ಜೈಲಿಗಟ್ಟಿದ್ದರು. ಆದ್ರೆ ಬೇಲ್ ಮೇಲೆ ಹೊರಬಂದ ಆರೋಪಿ ಜಯಂತ್ ತನ್ನ ಹಳೆ ಚಾಳಿ ಮುಂದುವರೆಸಿ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ.

Published On - 1:38 pm, Tue, 29 September 20

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು