By bike not bullocks: ಹೊಸ ಸಾಧನ, ಸಾಹಸ : ಹತ್ತಿ ಹೊಲಕ್ಕೆ ಬೈಕ್ ಮೂಲಕ ಎಡೆ ಹೊಡೆದ ರೈತ

Plough by Bike: ಬೈಕ್ ಹಿಂಬದಿಯಲ್ಲಿ ಸೈಕಲ್ ಅಳವಡಿಸಿ, ಹತ್ತಿ ಹೊಲದಲ್ಲಿ ಬೈಕ್ ಮೂಲಕ ಎಡೆ ಹೊಡೆದು ಸೈ ಎನಿಸಿಕೊಂಡ ರೈತ. ಎತ್ತುಗಳ ಸಹಾಯವಿಲ್ಲದೇ ಎಡೆ ಹೊಡೆದಿರುವುದು ವಿಶೇಷವಾಗಿದೆ.

By bike not bullocks: ಹೊಸ ಸಾಧನ, ಸಾಹಸ : ಹತ್ತಿ ಹೊಲಕ್ಕೆ ಬೈಕ್ ಮೂಲಕ ಎಡೆ ಹೊಡೆದ ರೈತ
| Updated By: ಸಾಧು ಶ್ರೀನಾಥ್​

Updated on: Aug 03, 2023 | 2:07 PM

ಧಾರವಾಡ: ಈ ಭಾಗದಲ್ಲಿ ಈ ಬಾರಿ ಮುಂಗಾರು ತುಸು ತಡವಾಗಿ ಬಂದಿತಾದರೂ ಇತ್ತೀಚೆಗೆ ಉತ್ತಮ ಮಳೆಯಾಗಿ ರೈತಾಪಿ ವರ್ಗದಲ್ಲಿ ನವೋತ್ಸಾಹ ಮೂಡಿಸಿದೆ. ನಾನಾ ಬವಣೆಗಳನ್ನು ಪಡುವ ರೈತ ತನ್ನ ಉಳುಮೆ ಮೂಲಕವೇ ಬದುಕು ಕಟ್ಟಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿರುತ್ತಾನೆ. ಮಧ್ಯೆ ಮಧ್ಯೆ ಹೊಸ ಸಾಧನ, ಸಾಹಸಗಳನ್ನೂ ಹುಟ್ಟುಹಾಕುತ್ತಿರುತ್ತಾನೆ. ಇದೀಗ ಧಾರವಾಡ ಜಿಲ್ಲೆಯ ನವಲಗುಂದ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ (Navalgund taluk in Dharwad) ರೈತ ಬೈಕ್ ಮೂಲಕ ವಿಶೇಷವಾಗಿ ಎಡೆ ಹೊಡೆದಿದ್ದಾನೆ (Plough). ಕಲ್ಮೇಶ್ ತಲವಾಯಿ ಅನ್ನೋ ರೈತನಿಂದ (farmer) ಈ ಸಾಹಸದ ಕೆಲಸ ನಡೆದಿದೆ. ತನ್ನ ವಿಶಾಲವಾದ ಹತ್ತಿ ಹೊಲಕ್ಕೆ ರೈತ ಕಲ್ಮೇಶ್ ಬೈಕ್ ಹಿಂಬದಿಯಲ್ಲಿ ಸೈಕಲ್ ಅಳವಡಿಸಿ, ತಾನೇ ನಿರ್ಮಿಸಿರೋ ಹೊಸ ಸಾಧನದಿಂದ ಈ ಸಾಹಸ ಮಾಡಿದ್ದಾನೆ. ಎತ್ತುಗಳ ಸಹಾಯವಿಲ್ಲದೇ ಎಡೆ ಹೊಡೆದಿರುವುದು ವಿಶೇಷವಾಗಿದೆ (Plough by Bike but not bullocks).

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘