Sign In

By signing in or creating an account, you agree with Associated Broadcasting Company's Terms & Conditions and Privacy Policy.

New Parliament Inauguration Live Stream: ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದ ನೇರಪ್ರಸಾರ

ಸ್ವತಂತ್ರ ಭಾರತದ ಅಮೃತ ಮಹೋತ್ಸವ ಕಾಲದಲ್ಲಿ ಪ್ರಜಾಪ್ರಭುತ್ವದ ದೇಗುಲವಾಗಿ, ದೇಶಕ್ಕೆ ಸಮರ್ಪಿತವಾಗುತ್ತಿರುವ ನೂತನ ಸಂಸತ್ ಭವನ. ಭಾರತದ ರಾಜಧಾನಿ ನವದೆಹಲಿಯ ಸೆಂಟ್ರಲ್ ವಿಸ್ಟಾ ಪ್ರದೇಶದಲ್ಲಿ ತಲೆ ಎತ್ತಿರುವ ನೂತನ ಸಂಸತ್ ಭವನದ ಲೋಕಾರ್ಪಣೆಯ ನೇರ ಪ್ರಸಾರ ಇಲ್ಲಿದೆ ನೋಡಿ.

Follow us
ರಮೇಶ್ ಬಿ. ಜವಳಗೇರಾ
|

Updated on: May 28, 2023 | 8:07 AM

ಅದ್ಭುತ.. ಅಮೋಘ.. ಅದ್ವೀತಿಯ.. ಇದು ದೇಶದ ಭವ್ಯತೆಗೆ ಸಾಕ್ಷಿಯಾಗಿ ತಲೆ ಎತ್ತಿರುವ ಭವನ.. ಮರೆತು ಹೋದ ಇತಿಹಾಸವನ್ನ ಮರು ಕಟ್ಟಿ, ಭಾರತವನ್ನ ಹೊಸ ಚರಿತ್ರೆಯೆಡೆಗೆ ಕೊಂಡೊಯ್ಯುವ ಭವನ.. ಸ್ವತಂತ್ರ ಭಾರತದ ಅಮೃತ ಮಹೋತ್ಸವ ಕಾಲದಲ್ಲಿ ಪ್ರಜಾಪ್ರಭುತ್ವದ ದೇಗುಲವಾಗಿ, ದೇಶಕ್ಕೆ ಸಮರ್ಪಿತವಾಗುತ್ತಿರುವ ನೂತನ ಸಂಸತ್ ಭವನ. ಭಾರತದ ರಾಜಧಾನಿ ನವದೆಹಲಿಯ ಸೆಂಟ್ರಲ್ ವಿಸ್ಟಾ ಪ್ರದೇಶದಲ್ಲಿ ತಲೆ ಎತ್ತಿರುವ ನೂತನ ಸಂಸತ್ ಭವನದ ಲೋಕಾರ್ಪಣೆಯ ನೇರ ಪ್ರಸಾರ ಇಲ್ಲಿದೆ ನೋಡಿ..ಹೊಸ ಸಂಸತ್ ಭವನವನ್ನು ಕಣ್ತುಂಬಿಕೊಳ್ಳಿ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ