ದರ್ಶನ್ ನೋಡಲು ಕೇಂದ್ರ ಕಾರಾಗೃಹಕ್ಕೆ ಬಂದ ಯುವನಟ ಮನೋಜ್ ವಿಹಾನ್ ಗೆ ನಿರಾಶೆ

ಸ್ಟಾರ್ ಗಳಾಗುವ ಮೊದಲು ಎಲ್ಲರೂ ವಿನಯಶೀಲತೆ, ನಮ್ರತೆ ಪ್ರದರ್ಶಿಸುತ್ತಾರೆ, ಒಂದರೆಡು ಸಿನಿಮಾಗಳು ಹಿಟ್ ಆದ ಮೇಲೆ ಅವರಿಗೆ ಕೋಡು ಬರುತ್ತವೆ ಅಂತ ಜನ ಮಾತಾಡಬಹುದು. ಅದರೆ ಸದಕ್ಕಂತೂ ಯುವನಟ ಮನೋಜ್ ವಿಹಾನ್ ವಿನಮ್ರನಾಗಿ ವರ್ತಿಸಿದ್ದನ್ನು ನಾವು ನೋಡಿದ್ದೇವೆ, ಮುಂದೆ ಹೇಗೋ ಗೊತ್ತಿಲ್ಲ.

ದರ್ಶನ್ ನೋಡಲು ಕೇಂದ್ರ ಕಾರಾಗೃಹಕ್ಕೆ ಬಂದ ಯುವನಟ ಮನೋಜ್ ವಿಹಾನ್ ಗೆ ನಿರಾಶೆ
|

Updated on: Jul 24, 2024 | 7:14 PM

ಆನೇಕಲ್ (ಬೆಂಗಳೂರು): ‘ವಿದ್ಯಾರ್ಥಿ ವಿದ್ಯಾರ್ಥಿನಿಯರು’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿರುವ ಮನೋಜ್ ವಿಹಾನ್ ಇಂದು ಸೆಂಟ್ರಲ್ ಜೈಲಿನಲ್ಲಿ ಕಳೆದ ಒಂದೂವರೆ ತಿಂಗಳಿಂದ ಇರುವ ಖ್ಯಾತನಟ ದರ್ಶನ್ ರನ್ನು ಕಂಡು ಮಾತಾಡಿಸಲು ಬಂದಿದ್ದರು. ಅದರೆ ದುರದೃಷ್ಟವಶಾತ್ ಅವರಿಗೆ ಚೆಕ್ ಪೋಸ್ಟ್ ನಲ್ಲಿದ್ದ ಪೊಲೀಸರು ಅವಕಾಶ ನೀಡಲಿಲ್ಲ. ಕೇವಲ ಕುಟುಂಬದವರನ್ನು ಮಾತ್ರ ಭೇಟಿಯಾಗಲು ದರ್ಶನ್ ಹೇಳಿದ್ದಾರೋ ಅಥವಾ ಜೈಲು ಅಧಿಕಾರಿಗಳೇ ಕುಟುಂಬದವರನ್ನು ಬಿಟ್ಟು ಬೇರೆಯವರಿಗೆ ಭೇಟಿಯಾಗುವ ಕಲ್ಪಿಸುತ್ತಿಲ್ಲವೋ ಗೊತ್ತಾಗಲಿಲ್ಲ. ಯುವನಟ ಪೊಲೀಸರು ಹೇಳುವುದನ್ನು ತಾಳ್ಮೆಯಿಂದ ಕೇಳಿಸಿಕೊಳ್ಳುತ್ತಾರೆ. ಭೇಟಿಯಾಗಲೇ ಬೇಕು ಅಂತ ಪೊಲೀಸರ ಮೇಲೆ ಒತ್ತೆ ಹೇರುವ ಪ್ರಯತ್ನ ಮಾಡಲ್ಲ. ಅವಕಾಶವಿಲ್ಲ ಅಂದಾಕ್ಷಣ ನಿರಾಶರಾದರೂ ತೋರ್ಪಡಿಸದೆ ಅಲ್ಲಿಂದ ಹೊರಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ಭೇಟಿ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದೇನು?

Follow us
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ