AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್

ರಮೇಶ್ ಬಿ. ಜವಳಗೇರಾ
|

Updated on: Jul 20, 2025 | 10:32 AM

Share

ಬೆಂಗಳೂರು ಜಂಟಿ ಆಯುಕ್ತರಾಗಿ(ಸಂಚಾರ ವಿಭಾಗ) ಐಪಿಎಸ್ ಕಾರ್ತಿಕ್ ರೆಡ್ಡಿ ಅವರು ನೇಮಕಗೊಂಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನವಾಗಿ ಟ್ರಾಫಿಕ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿರುವ ಕಾರ್ತಿಕ್ ರೆಡ್ಡಿ ಅವರು ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೆಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದಾರೆ? ಎನ್ನುವ ಬಗ್ಗೆ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಬೆಂಗಳೂರು, (ಜುಲೈ 20): ಬೆಂಗಳೂರು ಜಂಟಿ ಆಯುಕ್ತರಾಗಿ(ಸಂಚಾರ ವಿಭಾಗ) ಐಪಿಎಸ್ ಕಾರ್ತಿಕ್ ರೆಡ್ಡಿ ಅವರು ನೇಮಕಗೊಂಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನವಾಗಿ ಟ್ರಾಫಿಕ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿರುವ ಕಾರ್ತಿಕ್ ರೆಡ್ಡಿ ಅವರು ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೆಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದಾರೆ? ಎನ್ನುವ ಬಗ್ಗೆ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.