ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್

Updated on: Jul 20, 2025 | 10:32 AM

ಬೆಂಗಳೂರು ಜಂಟಿ ಆಯುಕ್ತರಾಗಿ(ಸಂಚಾರ ವಿಭಾಗ) ಐಪಿಎಸ್ ಕಾರ್ತಿಕ್ ರೆಡ್ಡಿ ಅವರು ನೇಮಕಗೊಂಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನವಾಗಿ ಟ್ರಾಫಿಕ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿರುವ ಕಾರ್ತಿಕ್ ರೆಡ್ಡಿ ಅವರು ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೆಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದಾರೆ? ಎನ್ನುವ ಬಗ್ಗೆ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಬೆಂಗಳೂರು, (ಜುಲೈ 20): ಬೆಂಗಳೂರು ಜಂಟಿ ಆಯುಕ್ತರಾಗಿ(ಸಂಚಾರ ವಿಭಾಗ) ಐಪಿಎಸ್ ಕಾರ್ತಿಕ್ ರೆಡ್ಡಿ ಅವರು ನೇಮಕಗೊಂಡಿದ್ದು, ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನವಾಗಿ ಟ್ರಾಫಿಕ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡಿರುವ ಕಾರ್ತಿಕ್ ರೆಡ್ಡಿ ಅವರು ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೆಲ್ಲಾ ಪ್ಲ್ಯಾನ್ ಮಾಡಿಕೊಂಡಿದ್ದಾರೆ? ಎನ್ನುವ ಬಗ್ಗೆ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More