ಪತಿ ಮನೆಯವರ ಕಿರುಕುಳಕ್ಕೆ ನವವಿವಾಹಿತೆ ಆತ್ಮಹತ್ಯೆ: ಅಳಿಯನ ನಿಜಬಣ್ಣ ಕಳಚಿದ ಸಂಬಂಧಿ

Updated on: Nov 26, 2025 | 4:23 PM

ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿ ಘಟನೆ ನಡೆದಿದೆ. ಭದ್ರಾವತಿಯ ಭದ್ರಾ ಡ್ಯಾಂನ ಕೆಪಿಸಿಎಲ್ ನಲ್ಲಿ ಎಇಇ ಆಗಿರುವ ಗುರುರಾಜ್ ಜೊತೆ ಏಳು ತಿಂಗಳ ಹಿಂದಷ್ಟೇ ಮದುವೆಯಾಗುತ್ತು.ಮೃತ ಲತಾ ಪೋಷಕರು 30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಕೊಟ್ಟು ಅದ್ಧೂರಿ ಆಗಿ ಮದುವೆ ಮಾಡಿ ಕೊಟ್ಟಿದ್ದರು. ಆದರೂ ಸಾಲದಕ್ಕೆ ಗಂಡನ ಮನೆಯವರು ಇನ್ನೂ ಚಿನ್ನ ಬೇಕೆಂದು ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತು ಲತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

ಶಿವಮೊಗ್ಗ (ನವೆಂಬರ್ 26): ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಲತಾ ಎನ್ನುವ ಮಹಿಳಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿ ಘಟನೆ ನಡೆದಿದೆ. ಭದ್ರಾವತಿಯ ಭದ್ರಾ ಡ್ಯಾಂನ ಕೆಪಿಸಿಎಲ್ ನಲ್ಲಿ ಎಇಇ ಆಗಿರುವ ಗುರುರಾಜ್ ಜೊತೆ ಏಳು ತಿಂಗಳ ಹಿಂದಷ್ಟೇ ಮದುವೆಯಾಗುತ್ತು.ಮೃತ ಲತಾ ಪೋಷಕರು 30 ಗ್ರಾಂ ಚಿನ್ನಾಭರಣ, 10 ಲಕ್ಷ ನಗದು ಕೊಟ್ಟು ಅದ್ಧೂರಿ ಆಗಿ ಮದುವೆ ಮಾಡಿ ಕೊಟ್ಟಿದ್ದರು. ಆದರೂ ಸಾಲದಕ್ಕೆ ಗಂಡನ ಮನೆಯವರು ಇನ್ನೂ ಚಿನ್ನ ಬೇಕೆಂದು ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ್ತು ಲತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More