ಒಂದು ಕೋಟಿ ಪ್ರಯಾಣಿಕರೇ ಎಚ್ಚರ ಎಚ್ಚರ ! ಬುಧವಾರದಿಂದ ಬಸ್ ಚಾಲಕರ ಮುಷ್ಕರ ಇದೆ? ಇಲ್ಲಿದೆ ಸಮಗ್ರ ಮಾಹಿತಿ
ಬುಧವಾರದಿಂದ KSRTC, BMTC ಬಸ್ ಚಾಲಕರ ಮುಷ್ಕರ ಇದೆ? ರಾಜ್ಯದಾದ್ಯಂತ ಸಾರಿಗೆ ಮುಷ್ಕರ ಇರುವುದ್ದರಿಂದ ಬಸ್ ಸಂಚಾರದಲ್ಲಿ ವ್ಯತ್ಯ ಉಂಟಾಗಲಿದೆ. ಹೀಗಾಗಿ ರಾಜ್ಯ ಸರಕಾರ ಏನೇನ್ ಪರ್ಯಾಯ ವ್ಯವಸ್ಥೆ ಮಾಡಿದೆ? ಪ್ರಯಾಣಿಕರು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮದ ಕುರಿತು ಸಮಗ್ರ ಮಾಹಿತಿ ನೀಡಿದ್ದಾರೆ ಟಿವಿ9 ಆ್ಯಂಕರ್ ಆನಂದ್ ಬುರಲಿ.
Published on: Apr 07, 2021 05:54 PM
Follow Us
Latest Videos
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
