ಒಂದು ಕೋಟಿ ಪ್ರಯಾಣಿಕರೇ ಎಚ್ಚರ ಎಚ್ಚರ ! ಬುಧವಾರದಿಂದ ಬಸ್ ಚಾಲಕರ ಮುಷ್ಕರ ಇದೆ? ಇಲ್ಲಿದೆ ಸಮಗ್ರ ಮಾಹಿತಿ
News google with ಟಿವಿ9 ಆ್ಯಂಕರ್​ ಆನಂದ್ ಬುರಲಿ

ಒಂದು ಕೋಟಿ ಪ್ರಯಾಣಿಕರೇ ಎಚ್ಚರ ಎಚ್ಚರ ! ಬುಧವಾರದಿಂದ ಬಸ್ ಚಾಲಕರ ಮುಷ್ಕರ ಇದೆ? ಇಲ್ಲಿದೆ ಸಮಗ್ರ ಮಾಹಿತಿ

ಸಾಧು ಶ್ರೀನಾಥ್​

Updated on: Apr 07, 2021 | 5:55 PM

ಬುಧವಾರದಿಂದ KSRTC, BMTC ಬಸ್ ಚಾಲಕರ ಮುಷ್ಕರ ಇದೆ? ರಾಜ್ಯದಾದ್ಯಂತ ಸಾರಿಗೆ ಮುಷ್ಕರ ಇರುವುದ್ದರಿಂದ ಬಸ್ ಸಂಚಾರದಲ್ಲಿ ವ್ಯತ್ಯ ಉಂಟಾಗಲಿದೆ. ಹೀಗಾಗಿ ರಾಜ್ಯ ಸರಕಾರ ಏನೇನ್ ಪರ್ಯಾಯ ವ್ಯವಸ್ಥೆ ಮಾಡಿದೆ? ಪ್ರಯಾಣಿಕರು ತೆಗೆದುಕೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮದ ಕುರಿತು ಸಮಗ್ರ ಮಾಹಿತಿ ನೀಡಿದ್ದಾರೆ ಟಿವಿ9 ಆ್ಯಂಕರ್​ ಆನಂದ್ ಬುರಲಿ.

Published on: Apr 07, 2021 05:54 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು