ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಅಂತೂ ಇಂತೂ ಕರ್ನಾಟಕ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಹೋಯಿತು ಎಂಬ ಹೊತ್ತಿನಲ್ಲಿಯೇ ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಮತ್ತೆ ಕೇಳಿಬಂದಿದೆ. ಹಾಸನದಲ್ಲಿ ಡಿಕೆಶಿ ಬೆಂಬಲಿಗರು, ‘‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಜೈ’’ ಎಂದು ಘೋಷಣೆ ಕೂಗಿದ್ದಾರೆ. ವಿಡಿಯೋ ಇಲ್ಲಿದೆ.
ಹಾಸನ, ಜುಲೈ 26: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿದ ನಂತರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೋಡಿ ಮಠಕ್ಕೆ ಬೇಟಿ ನೀಡಿದರು. ಕೋಡಿ ಮಠದಲ್ಲಿ ನೀಲಮಜ್ಜಯ್ಯ ಹಾಗೂ ಶಿವಲಿಂಗಜ್ಜಯ್ಯರ ಗದ್ದುಗೆಗೆ ನಮಿಸಿದರು. ಇದೇ ವೇಳೆ, ಅವರ ಬೆಂಬಲಿಗರು, ‘‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಜೈ’’ ಎಂದು ಘೋಷಣೆ ಕೂಗಿದರು. ವಿಡಿಯೋ ಇಲ್ಲಿದೆ.
Latest Videos

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
