AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಬಳ್ಳಾರಿಯಲ್ಲಿ ಶಂಕಿತ ಬಾಂಬರ್​ಗಾಗಿ ಹುಡುಕಾಟ ನಡೆಸಿರುವ ಎನ್ಐಎ ಅಧಿಕಾರಿಗಳು

ಅವರಿಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶಂಕಿತನು ಬಾಂಬ್ ಸ್ಫೋಟಿಸಿದ ಬಳಿಕ ಬೆಂಗಳೂರುನಿಂದ ತುಮಕೂರುಗೆ ಹೋಗಿದ್ದಾನೆ ಮತ್ತು ಅಲ್ಲಿಂದ ಬಳ್ಳಾರಿಯ ಕಡೆ ಹೊರಟಿದ್ದಾನೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ತುಮಕೂರುನಲ್ಲಿ ಹುಡುಕಾಟ ನಡೆಸಿ ಅಲ್ಲಿಂದ ಬಳ್ಳಾರಿಗೆ ತೆರಳಿದ್ದಾರೆ. ದೃಶ್ಯಗಳಲ್ಲಿ ಬಳ್ಳಾರಿ ನಗರದ ಕೇಂದ್ರೀಯ ಬಸ್ ನಿಲ್ದಾಣವನ್ನು ನೋಡಬಹುದು.

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 07, 2024 | 11:20 AM

Share

ಬಳ್ಳಾರಿ: ಕಳೆದ ವಾರ ಬೆಂಗಳೂರು ಬ್ರೂಕ್ಫೀಲ್ಡ್ ಪ್ರದೇಶದಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ (The Rameshwaram Café) ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆಯಾದರೂ ಐಈಡಿ ಬಾಂಬನ್ನು ಟೈಮರ್ ಮೂಲಕ ಸಿಡಿಸಿದ ಶಂಕಿತನ (suspected bomber) ಸುಳಿವು ತನಿಖಾ ಏಜೆನ್ಸಿಗಳಿಗೆ (investigating agencies) ಇದುವರೆಗೆ ಸಿಕ್ಕಿಲ್ಲ. ಎನ್ಐಎ ಅಧಿಕಾರಿಗಳು ಅವನನ್ನು ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದು, ತುಮಕೂರು ಮತ್ತು ಬಳ್ಳಾರಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಅವರಿಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶಂಕಿತನು ಬಾಂಬ್ ಸ್ಫೋಟಿಸಿದ ಬಳಿಕ ಬೆಂಗಳೂರುನಿಂದ ತುಮಕೂರುಗೆ ಹೋಗಿದ್ದಾನೆ ಮತ್ತು ಅಲ್ಲಿಂದ ಬಳ್ಳಾರಿಯ ಕಡೆ ಹೊರಟಿದ್ದಾನೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ತುಮಕೂರುನಲ್ಲಿ ಹುಡುಕಾಟ ನಡೆಸಿ ಅಲ್ಲಿಂದ ಬಳ್ಳಾರಿಗೆ ತೆರಳಿದ್ದಾರೆ. ದೃಶ್ಯಗಳಲ್ಲಿ ಬಳ್ಳಾರಿ ನಗರದ ಕೇಂದ್ರೀಯ ಬಸ್ ನಿಲ್ದಾಣವನ್ನು ನೋಡಬಹುದು. ಎನ್ಐಎ ನ ಹತ್ತು ಅಧಿಕಾರಿಗಳು ಎರಡು ಕಾರರುಗಳಲ್ಲಿ ಬಳ್ಳಾರಿಯಲ್ಲಿ ಬೀಡು ಬಿಟ್ಟಿದ್ದಾರೆ. ಏತನ್ಮಧ್ಯೆ ಬಾಂಬ್ ಸ್ಫೋಟಗೊಳಿಸಿದವನ ಫೋಟೋಗಳನ್ನು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ ರೂ. 10 ಲಕ್ಷ ಬಹುಮಾನ ಘೋಷಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಾಂಬ್ ಪ್ರಕರಣದ ಬಳಿಕ ಪುನರಾರಂಭಗೊಳ್ಳಲು ಅಣಿಯಾಗುತ್ತಿರುವ ಬೆಂಗಳೂರು ಬ್ರೂಕ್ಫೀಲ್ಡ್ ಪ್ರದೇಶದ ದಿ ರಾಮೇಶ್ವರಂ ಕೆಫೆ

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು