ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಬಿಜೆಪಿ ಶಾಸಕನ ವಿರುದ್ಧ ಟೀಕೆ ಮಾಡಿದ್ದು ಅಪ್ರಬುದ್ಧತೆ!

ಸೋಮಶೇಖರ್ ಪಕ್ಷಗಳನ್ನು ಬದಲಾಯಿಸಿದರೂ, ಯಶವಂತಪುರದಿಂದ ಸತತವಾಗಿ ಗೆದ್ದು ಬರುತ್ತಿದ್ದಾರೆ ಮತ್ತು ಅದಕ್ಕೂ ಮುಖ್ಯ ಸಂಗತಿಯೆಂದರೆ, ಬಿಜೆಪಿ ನಾಯಕರೇ ಅವರ ವಿರುದ್ಧ ಯಾವುದೇ ಕಾಮೆಂಟ್ ಮಾಡುತ್ತಿಲ್ಲ. ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಈಗಷ್ಟೇ ಆಗಿದ್ದರೂ ನಿಖಿಲ್ ಬಿಜೆಪಿ ಶಾಸಕನ ಬಗ್ಗೆ ಕಾಮೆಂಟ್ ಮಾಡುತ್ತಾರೆ! ಬಿಜೆಪಿ ಧುರೀಣರಿಗೆ ಇದು ಸರಿಯೆನಿಸಲಿಕ್ಕಿಲ್ಲ.

Follow us
|

Updated on: Feb 13, 2024 | 5:30 PM

ಬೆಂಗಳೂರು: ರಾಜಕಾರಣದಲ್ಲಿ ಪ್ರಬುದ್ಧತೆ ದೊಡ್ಡ ರೋಲ್ ಪ್ಲೇ ಮಾಡುತ್ತದೆ ಅನ್ನೋದು ಗೊತ್ತಿರುವ ವಿಚಾರವೇ. ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ರಾಜ್ಯ ರಾಜಕಾರಣದಲ್ಲಿ ಲಾಂಚ್ ಮಾಡಲು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಳೆದ 5-6 ವರ್ಷಗಳಿಂದ ಪ್ರಯತ್ನಿಸುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Polls) ನಿಖಿಲ್ ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ನಿಚ್ಚಳವಾಗಿ ಗೊತ್ತಾಗುತ್ತಿದೆ. ಆದರೆ ಅವರಲ್ಲಿ ಪ್ರಬುದ್ಧತೆ ಇನ್ನೂ ಬರಬೇಕಿದೆ ಅನ್ನೋದು ಮಾತುಗಳಿಂದ ಗೊತ್ತಾಗುತ್ತದೆ. ವಿಧಾನ ಪರಿಷತ್ ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಉಮೇದುವಾರ ಪುಟ್ಟಣ್ಣ ಪರವಾಗಿ ಪ್ರಚಾರ ಮಾಡುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ನಿಖಿಲ್ ಗೆ ಮಾಧ್ಯದವರು ಕೇಳಿದಾಗ, ಸೋಮಶೇಖರ್ ಅವರನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಅನ್ನುತ್ತಾರೆ. ಅವರ ಮಾತು ರಾಜಕೀಯ ಜ್ಞಾನದ ಕೊರೆತೆಯನ್ನು ಸೂಚಿಸುತ್ತದೆ. ಸೋಮಶೇಖರ್ ಪಕ್ಷಗಳನ್ನು ಬದಲಾಯಿಸಿದರೂ, ಯಶವಂತಪುರದಿಂದ ಸತತವಾಗಿ ಗೆದ್ದು ಬರುತ್ತಿದ್ದಾರೆ ಮತ್ತು ಅದಕ್ಕೂ ಮುಖ್ಯ ಸಂಗತಿಯೆಂದರೆ, ಬಿಜೆಪಿ ನಾಯಕರೇ ಅವರ ವಿರುದ್ಧ ಯಾವುದೇ ಕಾಮೆಂಟ್ ಮಾಡುತ್ತಿಲ್ಲ. ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಈಗಷ್ಟೇ ಆಗಿದ್ದರೂ ನಿಖಿಲ್ ಬಿಜೆಪಿ ಶಾಸಕನ ಬಗ್ಗೆ ಕಾಮೆಂಟ್ ಮಾಡುತ್ತಾರೆ! ಬಿಜೆಪಿ ಧುರೀಣರಿಗೆ ಇದು ಸರಿಯೆನಿಸಲಿಕ್ಕಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿಅ ಇಲ್ಲಿ ಕ್ಲಿಕ್ ಮಾಡಿ

‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ