AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಬಿಜೆಪಿ ಶಾಸಕನ ವಿರುದ್ಧ ಟೀಕೆ ಮಾಡಿದ್ದು ಅಪ್ರಬುದ್ಧತೆ!

ಸೋಮಶೇಖರ್ ಪಕ್ಷಗಳನ್ನು ಬದಲಾಯಿಸಿದರೂ, ಯಶವಂತಪುರದಿಂದ ಸತತವಾಗಿ ಗೆದ್ದು ಬರುತ್ತಿದ್ದಾರೆ ಮತ್ತು ಅದಕ್ಕೂ ಮುಖ್ಯ ಸಂಗತಿಯೆಂದರೆ, ಬಿಜೆಪಿ ನಾಯಕರೇ ಅವರ ವಿರುದ್ಧ ಯಾವುದೇ ಕಾಮೆಂಟ್ ಮಾಡುತ್ತಿಲ್ಲ. ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಈಗಷ್ಟೇ ಆಗಿದ್ದರೂ ನಿಖಿಲ್ ಬಿಜೆಪಿ ಶಾಸಕನ ಬಗ್ಗೆ ಕಾಮೆಂಟ್ ಮಾಡುತ್ತಾರೆ! ಬಿಜೆಪಿ ಧುರೀಣರಿಗೆ ಇದು ಸರಿಯೆನಿಸಲಿಕ್ಕಿಲ್ಲ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Feb 13, 2024 | 5:30 PM

ಬೆಂಗಳೂರು: ರಾಜಕಾರಣದಲ್ಲಿ ಪ್ರಬುದ್ಧತೆ ದೊಡ್ಡ ರೋಲ್ ಪ್ಲೇ ಮಾಡುತ್ತದೆ ಅನ್ನೋದು ಗೊತ್ತಿರುವ ವಿಚಾರವೇ. ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ರಾಜ್ಯ ರಾಜಕಾರಣದಲ್ಲಿ ಲಾಂಚ್ ಮಾಡಲು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಳೆದ 5-6 ವರ್ಷಗಳಿಂದ ಪ್ರಯತ್ನಿಸುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Polls) ನಿಖಿಲ್ ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ನಿಚ್ಚಳವಾಗಿ ಗೊತ್ತಾಗುತ್ತಿದೆ. ಆದರೆ ಅವರಲ್ಲಿ ಪ್ರಬುದ್ಧತೆ ಇನ್ನೂ ಬರಬೇಕಿದೆ ಅನ್ನೋದು ಮಾತುಗಳಿಂದ ಗೊತ್ತಾಗುತ್ತದೆ. ವಿಧಾನ ಪರಿಷತ್ ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಉಮೇದುವಾರ ಪುಟ್ಟಣ್ಣ ಪರವಾಗಿ ಪ್ರಚಾರ ಮಾಡುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ನಿಖಿಲ್ ಗೆ ಮಾಧ್ಯದವರು ಕೇಳಿದಾಗ, ಸೋಮಶೇಖರ್ ಅವರನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಅನ್ನುತ್ತಾರೆ. ಅವರ ಮಾತು ರಾಜಕೀಯ ಜ್ಞಾನದ ಕೊರೆತೆಯನ್ನು ಸೂಚಿಸುತ್ತದೆ. ಸೋಮಶೇಖರ್ ಪಕ್ಷಗಳನ್ನು ಬದಲಾಯಿಸಿದರೂ, ಯಶವಂತಪುರದಿಂದ ಸತತವಾಗಿ ಗೆದ್ದು ಬರುತ್ತಿದ್ದಾರೆ ಮತ್ತು ಅದಕ್ಕೂ ಮುಖ್ಯ ಸಂಗತಿಯೆಂದರೆ, ಬಿಜೆಪಿ ನಾಯಕರೇ ಅವರ ವಿರುದ್ಧ ಯಾವುದೇ ಕಾಮೆಂಟ್ ಮಾಡುತ್ತಿಲ್ಲ. ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಈಗಷ್ಟೇ ಆಗಿದ್ದರೂ ನಿಖಿಲ್ ಬಿಜೆಪಿ ಶಾಸಕನ ಬಗ್ಗೆ ಕಾಮೆಂಟ್ ಮಾಡುತ್ತಾರೆ! ಬಿಜೆಪಿ ಧುರೀಣರಿಗೆ ಇದು ಸರಿಯೆನಿಸಲಿಕ್ಕಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿಅ ಇಲ್ಲಿ ಕ್ಲಿಕ್ ಮಾಡಿ

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ