AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಬಿಜೆಪಿ ಶಾಸಕನ ವಿರುದ್ಧ ಟೀಕೆ ಮಾಡಿದ್ದು ಅಪ್ರಬುದ್ಧತೆ!

ಸೋಮಶೇಖರ್ ಪಕ್ಷಗಳನ್ನು ಬದಲಾಯಿಸಿದರೂ, ಯಶವಂತಪುರದಿಂದ ಸತತವಾಗಿ ಗೆದ್ದು ಬರುತ್ತಿದ್ದಾರೆ ಮತ್ತು ಅದಕ್ಕೂ ಮುಖ್ಯ ಸಂಗತಿಯೆಂದರೆ, ಬಿಜೆಪಿ ನಾಯಕರೇ ಅವರ ವಿರುದ್ಧ ಯಾವುದೇ ಕಾಮೆಂಟ್ ಮಾಡುತ್ತಿಲ್ಲ. ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಈಗಷ್ಟೇ ಆಗಿದ್ದರೂ ನಿಖಿಲ್ ಬಿಜೆಪಿ ಶಾಸಕನ ಬಗ್ಗೆ ಕಾಮೆಂಟ್ ಮಾಡುತ್ತಾರೆ! ಬಿಜೆಪಿ ಧುರೀಣರಿಗೆ ಇದು ಸರಿಯೆನಿಸಲಿಕ್ಕಿಲ್ಲ.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 13, 2024 | 5:30 PM

Share

ಬೆಂಗಳೂರು: ರಾಜಕಾರಣದಲ್ಲಿ ಪ್ರಬುದ್ಧತೆ ದೊಡ್ಡ ರೋಲ್ ಪ್ಲೇ ಮಾಡುತ್ತದೆ ಅನ್ನೋದು ಗೊತ್ತಿರುವ ವಿಚಾರವೇ. ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ರಾಜ್ಯ ರಾಜಕಾರಣದಲ್ಲಿ ಲಾಂಚ್ ಮಾಡಲು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಳೆದ 5-6 ವರ್ಷಗಳಿಂದ ಪ್ರಯತ್ನಿಸುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Polls) ನಿಖಿಲ್ ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ನಿಚ್ಚಳವಾಗಿ ಗೊತ್ತಾಗುತ್ತಿದೆ. ಆದರೆ ಅವರಲ್ಲಿ ಪ್ರಬುದ್ಧತೆ ಇನ್ನೂ ಬರಬೇಕಿದೆ ಅನ್ನೋದು ಮಾತುಗಳಿಂದ ಗೊತ್ತಾಗುತ್ತದೆ. ವಿಧಾನ ಪರಿಷತ್ ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಉಮೇದುವಾರ ಪುಟ್ಟಣ್ಣ ಪರವಾಗಿ ಪ್ರಚಾರ ಮಾಡುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ನಿಖಿಲ್ ಗೆ ಮಾಧ್ಯದವರು ಕೇಳಿದಾಗ, ಸೋಮಶೇಖರ್ ಅವರನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ ಅನ್ನುತ್ತಾರೆ. ಅವರ ಮಾತು ರಾಜಕೀಯ ಜ್ಞಾನದ ಕೊರೆತೆಯನ್ನು ಸೂಚಿಸುತ್ತದೆ. ಸೋಮಶೇಖರ್ ಪಕ್ಷಗಳನ್ನು ಬದಲಾಯಿಸಿದರೂ, ಯಶವಂತಪುರದಿಂದ ಸತತವಾಗಿ ಗೆದ್ದು ಬರುತ್ತಿದ್ದಾರೆ ಮತ್ತು ಅದಕ್ಕೂ ಮುಖ್ಯ ಸಂಗತಿಯೆಂದರೆ, ಬಿಜೆಪಿ ನಾಯಕರೇ ಅವರ ವಿರುದ್ಧ ಯಾವುದೇ ಕಾಮೆಂಟ್ ಮಾಡುತ್ತಿಲ್ಲ. ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಈಗಷ್ಟೇ ಆಗಿದ್ದರೂ ನಿಖಿಲ್ ಬಿಜೆಪಿ ಶಾಸಕನ ಬಗ್ಗೆ ಕಾಮೆಂಟ್ ಮಾಡುತ್ತಾರೆ! ಬಿಜೆಪಿ ಧುರೀಣರಿಗೆ ಇದು ಸರಿಯೆನಿಸಲಿಕ್ಕಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿಅ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್