ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ.
ಹಾಸನ, (ಫೆಬ್ರವರಿ 09): ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
