ಮೈಸೂರಿನ ಬನ್ನೂರಲ್ಲಿ ನಿಖಿಲ್ ಕುಮಾರಸ್ವಾಮಿ ರೋಡ್ ಶೋ, ಅಭಿಮಾನಿಗಳಿಂದ ಪುಷ್ಪಾರ್ಚನೆ, ಸೇಬುಹಣ್ಣುಗಳ ಹಾರ
ಜೆಡಿಎಸ್ ಬೆಂಬಲಿಗರು ಮತ್ತು ಅಭಿಮಾನಿಗಳು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಸೇಬುಹಣ್ಣುಗಳ ಬೃಹತ್ ಗಾತ್ರದ ಹಾರವನ್ನು ಹಾಕಿದರು.
ಮೈಸೂರು: ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ಮಗ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಪ್ರಾರಂಭಿಸುವ ಬಗ್ಗೆ ಈಗಾಗಲೇ ಘೋಷಣೆಯಾಗಿದೆ. ಚುನಾವಣೆಯಲ್ಲಿ ನಿಖಿಲ್ ರನ್ನು ರಾಮನಗರದದಿಂದ (Ramanagara) ಕಣಕ್ಕಿಳಿಸುವ ಯೋಚನೆ ಕುಮಾರಸ್ವಾಮಿ ಅವರಿಗಿದೆ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬನ್ನೂರಲ್ಲಿ ನಿಖಿಲ್ ಶುಕ್ರವಾರ ರೋಡ್ ಶೋವೊಂದನ್ನು ನಡೆಸಿದರು. ಜೆಡಿಎಸ್ ಬೆಂಬಲಿಗರು ಮತ್ತು ಅಭಿಮಾನಿಗಳು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಸೇಬುಹಣ್ಣುಗಳ ಬೃಹತ್ ಗಾತ್ರದ ಹಾರವನ್ನು ಹಾಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
