ಮೈಸೂರಿನ ಬನ್ನೂರಲ್ಲಿ ನಿಖಿಲ್ ಕುಮಾರಸ್ವಾಮಿ ರೋಡ್ ಶೋ, ಅಭಿಮಾನಿಗಳಿಂದ ಪುಷ್ಪಾರ್ಚನೆ, ಸೇಬುಹಣ್ಣುಗಳ ಹಾರ
ಜೆಡಿಎಸ್ ಬೆಂಬಲಿಗರು ಮತ್ತು ಅಭಿಮಾನಿಗಳು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಸೇಬುಹಣ್ಣುಗಳ ಬೃಹತ್ ಗಾತ್ರದ ಹಾರವನ್ನು ಹಾಕಿದರು.
ಮೈಸೂರು: ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ಮಗ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಪ್ರಾರಂಭಿಸುವ ಬಗ್ಗೆ ಈಗಾಗಲೇ ಘೋಷಣೆಯಾಗಿದೆ. ಚುನಾವಣೆಯಲ್ಲಿ ನಿಖಿಲ್ ರನ್ನು ರಾಮನಗರದದಿಂದ (Ramanagara) ಕಣಕ್ಕಿಳಿಸುವ ಯೋಚನೆ ಕುಮಾರಸ್ವಾಮಿ ಅವರಿಗಿದೆ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬನ್ನೂರಲ್ಲಿ ನಿಖಿಲ್ ಶುಕ್ರವಾರ ರೋಡ್ ಶೋವೊಂದನ್ನು ನಡೆಸಿದರು. ಜೆಡಿಎಸ್ ಬೆಂಬಲಿಗರು ಮತ್ತು ಅಭಿಮಾನಿಗಳು ಅವರ ಮೇಲೆ ಪುಷ್ಪಾರ್ಚನೆ ಮಾಡಿ ಸೇಬುಹಣ್ಣುಗಳ ಬೃಹತ್ ಗಾತ್ರದ ಹಾರವನ್ನು ಹಾಕಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
