ಒಂದೆಡೆ ನಿಖಿಲ್ ಮತ್ತೊಂದೆಡೆ ಕುಮಾರಸ್ವಾಮಿ ಹಾಗೂ ಯದುವೀರ್; ಎನ್ಡಿಎ ಭರ್ಜರಿ ಮತಬೇಟೆ
ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮತಯಾಚೆನೆಗಿಳಿದ ನಿಖಿಲ್ ಕುಮಾರಸ್ವಾಮಿ, ಗ್ರಾಮದ ಮಹಿಳೆಯರೊಂದಿಗೆ ಮಾತಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆಗೆ ವೋಟು ನೀಡಿ ಗೆಲ್ಲಿಸಿದ ಹಾಗೆ ತನ್ನನ್ನು ಸಹ ಗೆಲ್ಲಿಸುವಂತೆ ಕೋರಿದರು.
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದೇವೇಗೌಡರ ಕುಟುಂಬ ಗಂಭೀರವಾಗಿ ಪರಿಗಣಿಸಿರುವ ಬಗ್ಗೆ ಎರಡು ಮಾತಿಲ್ಲ. ಇಂದು ಬೆಳಗ್ಗೆಯೇ ಕೋಡಂಬಳ್ಳಿಯ ಗ್ರಾಮದಿಂದ ಪ್ರಚಾರ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ, ಹುಣಸನಹಳ್ಳಿಯ ಶ್ರೀ ಬಿಸಿಲಮ್ಮ ಕರಗದ ಮನೆ ದೇವಿಗೆ ಪೂಜೆ ಸಲ್ಲಿಸಿದರು. ಅವರನ್ನು ನೋಡಲು ಗ್ರಾಮದ ಜನರು ನೆರೆದಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸೊಂಟದ ನೋವು ಕಡಿಮೆಯಾದರೆ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗುವೆ: ಹೆಚ್ ಡಿ ರೇವಣ್ಣ
Latest Videos

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್
