ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ದೇವೇಗೌಡರ ಕುಟುಂಬ ಗಂಭೀರವಾಗಿ ಪರಿಗಣಿಸಿರುವ ಬಗ್ಗೆ ಎರಡು ಮಾತಿಲ್ಲ. ಇಂದು ಬೆಳಗ್ಗೆಯೇ ಕೋಡಂಬಳ್ಳಿಯ ಗ್ರಾಮದಿಂದ ಪ್ರಚಾರ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ, ಹುಣಸನಹಳ್ಳಿಯ ಶ್ರೀ ಬಿಸಿಲಮ್ಮ ಕರಗದ ಮನೆ ದೇವಿಗೆ ಪೂಜೆ ಸಲ್ಲಿಸಿದರು. ಅವರನ್ನು ನೋಡಲು ಗ್ರಾಮದ ಜನರು ನೆರೆದಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸೊಂಟದ ನೋವು ಕಡಿಮೆಯಾದರೆ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಹೋಗುವೆ: ಹೆಚ್ ಡಿ ರೇವಣ್ಣ