ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದೇ ಸ್ಥಳದಲ್ಲಿ ವಿಷ್ಣು ಸಮಾಧಿ ಇರಬೇಕು ಎಂಬುದು ಫ್ಯಾನ್ಸ್ ಆಶಯವಾಗಿತ್ತು. ಆದರೆ ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಿದ್ದರಿಂದ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಈ ಕುರಿತು ಎದುರಾದ ಪ್ರಶ್ನೆಗೆ ನಿಖಿಲ್ ಕುಮಾರಸ್ವಾಮಿ ಉತ್ತರಿಸಿದರು.
ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದೇ ಸ್ಥಳದಲ್ಲಿ ವಿಷ್ಣು ಸಮಾಧಿ (Vishnuvardhan Samadhi) ಇರಬೇಕು ಎಂಬುದು ಅಭಿಮಾನಿಗಳ ಆಶಯ ಆಗಿತ್ತು. ಆದರೆ ರಾತ್ರೋರಾತ್ರಿ ಸಮಾಧಿ ನೆಲಸಮ ಮಾಡಿದ್ದರಿಂದ ಅಭಿಮಾನಿಗಳಿಗೆ ನೋವಾಗಿದೆ. ಈ ಕುರಿತು ದಾವಣಗೆರೆಯಲ್ಲಿ ಎದುರಾದ ಪ್ರಶ್ನೆಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಉತ್ತರಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡುವುದಾಗಿ ಅವರು ಹೇಳಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

