ಸ್ಫೋಟದಲ್ಲಿ 9 ಜನ ಗಾಯಗೊಂಡಿದ್ದಾರೆ, ಬ್ಲಾಸ್ಟ್ ಹೇಗೆ ಸಂಭವಿಸಿತು, ಸ್ಫೋಟಕ ಯಾವುದು ಅಂತ ಗೊತ್ತಾಗಿಲ್ಲ: ಜಿ ಪರಮೇಶ್ವರ್, ಗೃಹ ಸಚಿವ

ತಾವು ಸಾಧ್ಯವಾದರೆ ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಸಚಿವ ಹೇಳಿದರು. ಐಈಡಿ ಸ್ಫೋಟ ಅಂತ ಸಂಶಯ ವ್ಯಕ್ತಡಿಸಲಾಗುತ್ತಿದೆಯಾದರೂ ಅದಿನ್ನೂ ಖಚಿತಪಟ್ಟಿಲ್ಲ, ಸ್ಯಾಂಪಲ್ ಗಳ ಪರಿಶೀಲನೆ ಬಳಿಕವೇ ಸ್ಫೋಟಕ ವಸ್ತುವಿನ ಬಗ್ಗೆ ಗೊತ್ತಾಗಲಿದೆ, ಇದು ಬಹಳ ಸೂಕ್ಷ್ಮ ವಿಷಯವಾಗಿರುವುದರಿಂದ ಹೀಗಿರಬಹುದು ಹಾಗಿರಬಹುದು ಎಂದು ಹೇಳಲಾಗದು ಎಂದು ಪರಮೇಶ್ವರ್ ಹೇಳಿದರು.

Follow us
|

Updated on: Mar 01, 2024 | 6:43 PM

ಬೆಂಗಳೂರು: ಇಡೀ ರಾಜ್ಯವನ್ನು ತಲ್ಲಣಕ್ಕೆ ದೂಡಿರುವ ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸ್ಫೋಟ (Rameswaram café blast) ಪ್ರಕರಣದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರುನಲ್ಲಿ ಮಾಧ್ಯಮ ಪ್ರತಿಧಿಗಳೊಂದಿಗೆ ಮಾತಾಡಿದ ಅವರು, ಬ್ಲಾಸ್ಟ್ ಹೇಗೆ ಸಂಭವಿಸಿದೆ ಇನ್ನೂ ಗೊತ್ತಾಗಿಲ್ಲ, ಪೊಲೀಸ್ ಕಮೀಶನರ್ (City police commissioner), ಬಾಂಬ್ ಸ್ಕ್ವ್ಯಾಡ್ ಮತ್ತು ಎಫ್ ಎಸ್ ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಅಲ್ಲಿಂದ ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದಾರೆ. ಸ್ಫೋಟದ ಮೂಲ ಪತ್ತೆಯಾಗಲು ಸಮಯ ಹಿಡಿಯಲಿದೆ ಎಂದು ಹೇಳಿದರು. ಘಟನೆಯಲ್ಲಿ 9 ಜನ ಗಾಯಗೊಂಡಿದ್ದಾರೆ, ಯಾರೂ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿಲ್ಲ, ತಾವು ಸಾಧ್ಯವಾದರೆ ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಸಚಿವ ಹೇಳಿದರು. ಐಈಡಿ ಸ್ಫೋಟ ಅಂತ ಸಂಶಯ ವ್ಯಕ್ತಡಿಸಲಾಗುತ್ತಿದೆಯಾದರೂ ಅದಿನ್ನೂ ಖಚಿತಪಟ್ಟಿಲ್ಲ, ಸ್ಯಾಂಪಲ್ ಗಳ ಪರಿಶೀಲನೆ ಬಳಿಕವೇ ಸ್ಫೋಟಕ ವಸ್ತುವಿನ ಬಗ್ಗೆ ಗೊತ್ತಾಗಲಿದೆ, ಇದು ಬಹಳ ಸೂಕ್ಷ್ಮ ವಿಷಯವಾಗಿರುವುದರಿಂದ ಹೀಗಿರಬಹುದು ಹಾಗಿರಬಹುದು ಎಂದು ಹೇಳಲಾಗದು ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್ 

ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!