Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟದಲ್ಲಿ 9 ಜನ ಗಾಯಗೊಂಡಿದ್ದಾರೆ, ಬ್ಲಾಸ್ಟ್ ಹೇಗೆ ಸಂಭವಿಸಿತು, ಸ್ಫೋಟಕ ಯಾವುದು ಅಂತ ಗೊತ್ತಾಗಿಲ್ಲ: ಜಿ ಪರಮೇಶ್ವರ್, ಗೃಹ ಸಚಿವ

ತಾವು ಸಾಧ್ಯವಾದರೆ ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಸಚಿವ ಹೇಳಿದರು. ಐಈಡಿ ಸ್ಫೋಟ ಅಂತ ಸಂಶಯ ವ್ಯಕ್ತಡಿಸಲಾಗುತ್ತಿದೆಯಾದರೂ ಅದಿನ್ನೂ ಖಚಿತಪಟ್ಟಿಲ್ಲ, ಸ್ಯಾಂಪಲ್ ಗಳ ಪರಿಶೀಲನೆ ಬಳಿಕವೇ ಸ್ಫೋಟಕ ವಸ್ತುವಿನ ಬಗ್ಗೆ ಗೊತ್ತಾಗಲಿದೆ, ಇದು ಬಹಳ ಸೂಕ್ಷ್ಮ ವಿಷಯವಾಗಿರುವುದರಿಂದ ಹೀಗಿರಬಹುದು ಹಾಗಿರಬಹುದು ಎಂದು ಹೇಳಲಾಗದು ಎಂದು ಪರಮೇಶ್ವರ್ ಹೇಳಿದರು.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Mar 01, 2024 | 6:43 PM

ಬೆಂಗಳೂರು: ಇಡೀ ರಾಜ್ಯವನ್ನು ತಲ್ಲಣಕ್ಕೆ ದೂಡಿರುವ ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸ್ಫೋಟ (Rameswaram café blast) ಪ್ರಕರಣದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರುನಲ್ಲಿ ಮಾಧ್ಯಮ ಪ್ರತಿಧಿಗಳೊಂದಿಗೆ ಮಾತಾಡಿದ ಅವರು, ಬ್ಲಾಸ್ಟ್ ಹೇಗೆ ಸಂಭವಿಸಿದೆ ಇನ್ನೂ ಗೊತ್ತಾಗಿಲ್ಲ, ಪೊಲೀಸ್ ಕಮೀಶನರ್ (City police commissioner), ಬಾಂಬ್ ಸ್ಕ್ವ್ಯಾಡ್ ಮತ್ತು ಎಫ್ ಎಸ್ ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಅಲ್ಲಿಂದ ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದಾರೆ. ಸ್ಫೋಟದ ಮೂಲ ಪತ್ತೆಯಾಗಲು ಸಮಯ ಹಿಡಿಯಲಿದೆ ಎಂದು ಹೇಳಿದರು. ಘಟನೆಯಲ್ಲಿ 9 ಜನ ಗಾಯಗೊಂಡಿದ್ದಾರೆ, ಯಾರೂ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿಲ್ಲ, ತಾವು ಸಾಧ್ಯವಾದರೆ ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಸಚಿವ ಹೇಳಿದರು. ಐಈಡಿ ಸ್ಫೋಟ ಅಂತ ಸಂಶಯ ವ್ಯಕ್ತಡಿಸಲಾಗುತ್ತಿದೆಯಾದರೂ ಅದಿನ್ನೂ ಖಚಿತಪಟ್ಟಿಲ್ಲ, ಸ್ಯಾಂಪಲ್ ಗಳ ಪರಿಶೀಲನೆ ಬಳಿಕವೇ ಸ್ಫೋಟಕ ವಸ್ತುವಿನ ಬಗ್ಗೆ ಗೊತ್ತಾಗಲಿದೆ, ಇದು ಬಹಳ ಸೂಕ್ಷ್ಮ ವಿಷಯವಾಗಿರುವುದರಿಂದ ಹೀಗಿರಬಹುದು ಹಾಗಿರಬಹುದು ಎಂದು ಹೇಳಲಾಗದು ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್ 

ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ