AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟದಲ್ಲಿ 9 ಜನ ಗಾಯಗೊಂಡಿದ್ದಾರೆ, ಬ್ಲಾಸ್ಟ್ ಹೇಗೆ ಸಂಭವಿಸಿತು, ಸ್ಫೋಟಕ ಯಾವುದು ಅಂತ ಗೊತ್ತಾಗಿಲ್ಲ: ಜಿ ಪರಮೇಶ್ವರ್, ಗೃಹ ಸಚಿವ

ತಾವು ಸಾಧ್ಯವಾದರೆ ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಸಚಿವ ಹೇಳಿದರು. ಐಈಡಿ ಸ್ಫೋಟ ಅಂತ ಸಂಶಯ ವ್ಯಕ್ತಡಿಸಲಾಗುತ್ತಿದೆಯಾದರೂ ಅದಿನ್ನೂ ಖಚಿತಪಟ್ಟಿಲ್ಲ, ಸ್ಯಾಂಪಲ್ ಗಳ ಪರಿಶೀಲನೆ ಬಳಿಕವೇ ಸ್ಫೋಟಕ ವಸ್ತುವಿನ ಬಗ್ಗೆ ಗೊತ್ತಾಗಲಿದೆ, ಇದು ಬಹಳ ಸೂಕ್ಷ್ಮ ವಿಷಯವಾಗಿರುವುದರಿಂದ ಹೀಗಿರಬಹುದು ಹಾಗಿರಬಹುದು ಎಂದು ಹೇಳಲಾಗದು ಎಂದು ಪರಮೇಶ್ವರ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 01, 2024 | 6:43 PM

Share

ಬೆಂಗಳೂರು: ಇಡೀ ರಾಜ್ಯವನ್ನು ತಲ್ಲಣಕ್ಕೆ ದೂಡಿರುವ ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸ್ಫೋಟ (Rameswaram café blast) ಪ್ರಕರಣದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರುನಲ್ಲಿ ಮಾಧ್ಯಮ ಪ್ರತಿಧಿಗಳೊಂದಿಗೆ ಮಾತಾಡಿದ ಅವರು, ಬ್ಲಾಸ್ಟ್ ಹೇಗೆ ಸಂಭವಿಸಿದೆ ಇನ್ನೂ ಗೊತ್ತಾಗಿಲ್ಲ, ಪೊಲೀಸ್ ಕಮೀಶನರ್ (City police commissioner), ಬಾಂಬ್ ಸ್ಕ್ವ್ಯಾಡ್ ಮತ್ತು ಎಫ್ ಎಸ್ ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ಅಲ್ಲಿಂದ ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದಾರೆ. ಸ್ಫೋಟದ ಮೂಲ ಪತ್ತೆಯಾಗಲು ಸಮಯ ಹಿಡಿಯಲಿದೆ ಎಂದು ಹೇಳಿದರು. ಘಟನೆಯಲ್ಲಿ 9 ಜನ ಗಾಯಗೊಂಡಿದ್ದಾರೆ, ಯಾರೂ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿಲ್ಲ, ತಾವು ಸಾಧ್ಯವಾದರೆ ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಸಚಿವ ಹೇಳಿದರು. ಐಈಡಿ ಸ್ಫೋಟ ಅಂತ ಸಂಶಯ ವ್ಯಕ್ತಡಿಸಲಾಗುತ್ತಿದೆಯಾದರೂ ಅದಿನ್ನೂ ಖಚಿತಪಟ್ಟಿಲ್ಲ, ಸ್ಯಾಂಪಲ್ ಗಳ ಪರಿಶೀಲನೆ ಬಳಿಕವೇ ಸ್ಫೋಟಕ ವಸ್ತುವಿನ ಬಗ್ಗೆ ಗೊತ್ತಾಗಲಿದೆ, ಇದು ಬಹಳ ಸೂಕ್ಷ್ಮ ವಿಷಯವಾಗಿರುವುದರಿಂದ ಹೀಗಿರಬಹುದು ಹಾಗಿರಬಹುದು ಎಂದು ಹೇಳಲಾಗದು ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​