ಸ್ವಚ್ಛತಾ ಅಭಿಯಾನ: ರಸ್ತೆಯಲ್ಲಿ ಕಸಗುಡಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರಿನಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದು, ರಸ್ತೆಯಲ್ಲಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ವೇಳೆ ಬೀದಿ ಬದಿ ತರಕಾರಿ ವ್ಯಾಪಾರಿಗಳೊಂದಿಗೆ ಮಾತನಾಡಿದ ಅವು, ಕೇಂದ್ರ ಸರ್ಕಾರದ ಸಾಲ ಸೌಲಭ್ಯಗಳ ಕುರಿತು ಮಾಹಿತಿಯನ್ನೂ ನೀಡಿದ್ದಾರೆ.
ಬೆಂಗಳೂರು, ಜೂನ್ 14: ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿದ್ದು, ಮಾಸ್ಕ್, ಗ್ಲೌಸ್ ಹಾಕಿ ಕಸ ಗುಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಬಳಿಕ ತಳ್ಳುವ ತರಕಾರಿ ಗಾಡಿ ವ್ಯಾಪಾರಿಗಳ ಬಳಿ ಮಾತನಾಡಿದ ಸಚಿವರು, ಕೇಂದ್ರ ಯೋಜನೆಯಡಿ ಲೋನ್ ಸಂಬಂಧ ವಿಚಾರಿಸಿದ್ದಾರೆ. ಈ ವೇಳೆ ನಮಗೆ ಲೋನ್ ಕೊಡಿಸಿ ಎಂದು ವ್ಯಾಪಾರಿಗಳು ಸಚಿವರನ್ನು ಆಗ್ರಹಿಸಿದ ಪ್ರಸಂಗ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 14, 2026 11:25 AM
Follow Us
Latest Videos
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

