Daily Devotional: ದೇವರ ಮನೆಯಲ್ಲಿ ಕಲಶ ಯಾವಾಗ ಬದಲಿಸಬೇಕು

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ದೇವರ ಮನೆ ಇದ್ದೇ ಇರುತ್ತದೆ. ಇಡೀ ಮನೆಗೆ ಶಕ್ತಿ ಕೇಂದ್ರವಾಗಿರುತ್ತದೆ. ದೇವರ ಮನೆಯಲ್ಲಿನ ಕಲಶದ ಸರ್ವಭಾಗದಲ್ಲೂ ಭಗವಂತ ಇರುತ್ತಾನೆ. ಈ ಕಳಸವನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು? ಸ್ವಚ್ಛ ಮಾಡಬೇಕು? ಈ ವಿಡಿಯೋ ನೋಡಿ.

Daily Devotional: ದೇವರ ಮನೆಯಲ್ಲಿ ಕಲಶ ಯಾವಾಗ ಬದಲಿಸಬೇಕು
|

Updated on: Jun 07, 2024 | 6:57 AM

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ದೇವರ ಮನೆ ಇದ್ದೇ ಇರುತ್ತದೆ. ಇಡೀ ಮನೆಗೆ ಶಕ್ತಿ ಕೇಂದ್ರವಾಗಿರುತ್ತದೆ. ಮನೆಯ ಆರ್ಥಿಕ ಮತ್ತು ಆರೋಗ್ಯ ವೃದ್ಧಿಗೆ ಬಹಳ ದೊಡ್ಡ ಪಾತ್ರ ವಹಿಸುತ್ತದೆ. ದೇವರ ಮನೆಯಲ್ಲಿ ಶಕ್ತಿ ಕೇಂದ್ರಿ ಕೃತವಾಗಬೇಕಾದರೆ ಕಲಶ ಸ್ಥಾಪನೆ ಮಾಡಲಾಗಿರುತ್ತದೆ. ಐದು ಎಲೆಗಳ ಕಳಸ ಪಂಚಭೂತಗಳ ಅನುಗ್ರಹ ನೀಡುತ್ತದೆ ಎಂದು ಶಾಸ್ತ್ರ ಹೇಳುತ್ತದೆ. ಬೆಳ್ಳಿ ಅಥವಾ ತಾಮ್ರ ತಟ್ಟೆಯಲ್ಲಿ ಅಕ್ಕಿ ಹಾಕಿ, ಶುದ್ಧವಾದ ನೀರಿನನ್ನು ಕಳಶದಲ್ಲಿ ಹಾಕಬೇಕು. ಈ ನೀರಲ್ಲಿ ಬೆಳ್ಳಿ ಅಥವಾ ಆಮ್ರದ ನಾಣ್ಯ, ಇಲ್ಲವೆ ಕರ್ಜೂರ ಅಥವಾ ದ್ರಾಕ್ಷಿಯನ್ನು ಹಾಕಬೇಕು. ಬಳಿಕ ಐದು ಎಲೆಗಳನ್ನು ಇಟ್ಟು, ಬಳಿಕ ತೆಂಗಿನಕಾಯಿ ಇಟ್ಟು ಭಗವಂತನ ಆಹ್ವಾನ ಮಾಡಬೇಕು. ಕಲಶದ ಸರ್ವಭಾಗದಲ್ಲೂ ಭಗವಂತ ಇರುತ್ತಾನೆ. ಈ ಕಳಸವನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು? ಸ್ವಚ್ಛ ಮಾಡಬೇಕು? ಈ ವಿಡಿಯೋ ನೋಡಿ.

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!