Daily Devotional: ದೇವರ ಮನೆಯಲ್ಲಿ ಕಲಶ ಯಾವಾಗ ಬದಲಿಸಬೇಕು

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ದೇವರ ಮನೆ ಇದ್ದೇ ಇರುತ್ತದೆ. ಇಡೀ ಮನೆಗೆ ಶಕ್ತಿ ಕೇಂದ್ರವಾಗಿರುತ್ತದೆ. ದೇವರ ಮನೆಯಲ್ಲಿನ ಕಲಶದ ಸರ್ವಭಾಗದಲ್ಲೂ ಭಗವಂತ ಇರುತ್ತಾನೆ. ಈ ಕಳಸವನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು? ಸ್ವಚ್ಛ ಮಾಡಬೇಕು? ಈ ವಿಡಿಯೋ ನೋಡಿ.

Daily Devotional: ದೇವರ ಮನೆಯಲ್ಲಿ ಕಲಶ ಯಾವಾಗ ಬದಲಿಸಬೇಕು
|

Updated on: Jun 07, 2024 | 6:57 AM

ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ದೇವರ ಮನೆ ಇದ್ದೇ ಇರುತ್ತದೆ. ಇಡೀ ಮನೆಗೆ ಶಕ್ತಿ ಕೇಂದ್ರವಾಗಿರುತ್ತದೆ. ಮನೆಯ ಆರ್ಥಿಕ ಮತ್ತು ಆರೋಗ್ಯ ವೃದ್ಧಿಗೆ ಬಹಳ ದೊಡ್ಡ ಪಾತ್ರ ವಹಿಸುತ್ತದೆ. ದೇವರ ಮನೆಯಲ್ಲಿ ಶಕ್ತಿ ಕೇಂದ್ರಿ ಕೃತವಾಗಬೇಕಾದರೆ ಕಲಶ ಸ್ಥಾಪನೆ ಮಾಡಲಾಗಿರುತ್ತದೆ. ಐದು ಎಲೆಗಳ ಕಳಸ ಪಂಚಭೂತಗಳ ಅನುಗ್ರಹ ನೀಡುತ್ತದೆ ಎಂದು ಶಾಸ್ತ್ರ ಹೇಳುತ್ತದೆ. ಬೆಳ್ಳಿ ಅಥವಾ ತಾಮ್ರ ತಟ್ಟೆಯಲ್ಲಿ ಅಕ್ಕಿ ಹಾಕಿ, ಶುದ್ಧವಾದ ನೀರಿನನ್ನು ಕಳಶದಲ್ಲಿ ಹಾಕಬೇಕು. ಈ ನೀರಲ್ಲಿ ಬೆಳ್ಳಿ ಅಥವಾ ಆಮ್ರದ ನಾಣ್ಯ, ಇಲ್ಲವೆ ಕರ್ಜೂರ ಅಥವಾ ದ್ರಾಕ್ಷಿಯನ್ನು ಹಾಕಬೇಕು. ಬಳಿಕ ಐದು ಎಲೆಗಳನ್ನು ಇಟ್ಟು, ಬಳಿಕ ತೆಂಗಿನಕಾಯಿ ಇಟ್ಟು ಭಗವಂತನ ಆಹ್ವಾನ ಮಾಡಬೇಕು. ಕಲಶದ ಸರ್ವಭಾಗದಲ್ಲೂ ಭಗವಂತ ಇರುತ್ತಾನೆ. ಈ ಕಳಸವನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು? ಸ್ವಚ್ಛ ಮಾಡಬೇಕು? ಈ ವಿಡಿಯೋ ನೋಡಿ.

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್