ಪೂಜೆಯಲ್ಲಿ ಕರ್ಪೂರ ಯಾಕೆ ಬಳಸಲಾಗುತ್ತದೆ? ವಿಡಿಯೋ ನೋಡಿ

ಕರ್ಪೂರ ದಿಂದ ಆರತಿ ಬೆಳಗುವುದು ಕೂಡ ಒಂದು ಸಂಪ್ರದಾಯವಾಗಿದ್ದು, ಇದನ್ನು ಯುಗಯುಗಗಳಿಂದಲೂ ಮುಂದುವರೆಸಿಕೊಂಡು ಬರಲಾಗುತ್ತಿದೆ. ಹಾಗಾದರೆ ಕರ್ಪೂರವನ್ನು ಪೂಜೆಯಲ್ಲಿ ಬಳಸುವುದಾರೂ ಯಾಕೆ..? ಇದರ ತಾರ್ಕಿಕ ಹಾಗೂ ವೈಜ್ಞಾನಿಕ ಅಂಶಗಳನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ....

ಪೂಜೆಯಲ್ಲಿ ಕರ್ಪೂರ ಯಾಕೆ ಬಳಸಲಾಗುತ್ತದೆ? ವಿಡಿಯೋ ನೋಡಿ
|

Updated on: Apr 10, 2024 | 6:44 AM

ಕರ್ಪೂರ ಗೌರಮ್ಮ ಕರುಣಾವತಾರ |ಸಂಸಾರ ಸಾರಂ ಭುಜಗೇಂದ್ರ ಹರಂ ||ಸದಾ ವಸಂತಂ ಹೃದಯಾರವಿಂದೆ | ಭಾವಂ ಭವಾನಿ ಸಹಿತಂ ನಮಾಮಿ. ಈ ಮಂತ್ರವನ್ನು ಮನೆಯಲ್ಲಿ ಪೂಜೆ ಮಾಡುವಾಗ ಕರ್ಪೂರ ಆರತಿ ಬೆಳಗುವ ಸಮಯದಲ್ಲಿ ಹೇಳಲಾಗುತ್ತದೆ. ಹಲವಾರು ಆಚರಣೆ ಹಾಗೂ ಸಂಪ್ರದಾಯಗಳಿಂದ ಕೂಡಿದ ಪವಿತ್ರ ಧರ್ಮ ಹಿಂದೂ ಧರ್ಮ. ಈ ಧರ್ಮದಲ್ಲಿ ಆಚರಿಸಲಾಗುವ ಪ್ರತಿಯೊಂದು ಆಚರಣೆಯೂ ಕೂಡ ತಾರ್ಕಿಕ ಅಂಶವನ್ನು ಒಳಗೊಂಡಿದೆ. ಅದರೆ ಕೆಲವರಿಗೆ ಈ ಆಚರಣೆಗಳನ್ನು ಯಾಕೆ ಮಾಡಲಾಗತ್ತದೆ ಎನ್ನುವುದರ ಅರಿವಿರುವುದಿಲ್ಲ. ಹಿಂದೂ ಧರ್ಮದಲ್ಲಿ ಪೂಜಾ ಸಮಯದಲ್ಲಿ ಕರ್ಪೂರಕ್ಕೆ ಬಹಳ ಮಹತ್ವ ಕೊಡುತ್ತಾರೆ. ಮಂಗಳಾರತಿ ಸಮಯದಲ್ಲಿ ಹೆಚ್ಚಾಗಿ ಕರ್ಪೂರವನ್ನೇ ಬಳಸುತ್ತಾರೆ. ಪೂಜೆಯ ವೇಳೆ ಅಥವಾ ಆರತಿ ಬೆಳಗುವ ಸಮಯದಲ್ಲಿ ಕರ್ಪೂರವನ್ನು ಯಾಕೆ ಉಪಯೋಗಿಸಲಾಗುತ್ತದೆ ಎನ್ನುವುದು ಹಲವರಿಗೆ ತಿಳಿದಿಲ್ಲ. ಕರ್ಪೂರ ದಿಂದ ಆರತಿ ಬೆಳಗುವುದು ಕೂಡ ಒಂದು ಸಂಪ್ರದಾಯವಾಗಿದ್ದು, ಇದನ್ನು ಯುಗಯುಗಗಳಿಂದಲೂ ಮುಂದುವರೆಸಿಕೊಂಡು ಬರಲಾಗುತ್ತಿದೆ. ಹಾಗಾದರೆ ಕರ್ಪೂರವನ್ನು ಪೂಜೆಯಲ್ಲಿ ಬಳಸುವುದಾರೂ ಯಾಕೆ..? ಇದರ ತಾರ್ಕಿಕ ಹಾಗೂ ವೈಜ್ಞಾನಿಕ ಅಂಶಗಳನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ..

Follow us
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ