Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ

Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
|

Updated on:Jun 18, 2024 | 8:58 AM

ಕೆಲವರು ದೇವಸ್ಥಾನ ಪ್ರವೇಶ ಮಾಡುವಾಗ ಮೆಟ್ಟಿಲುಗಳಿಗೆ ನಮಸ್ಕಾರ ಮಾಡುತ್ತಾರೆ. ನಂತರ ದೇವರ ದರ್ಶನದ ಬಳಿಕ ಪ್ರದಕ್ಷಿಣೆ ಹಾಕುವಾಗ ಗರ್ಭಗುಡಿಯ ಮೂರು ಗೋಡೆಗಳಿಗೆ ನಮಸ್ಕಾರ ಮಾಡುತ್ತಾರೆ. ಗರ್ಭಗುಡಿಯ ಹಿಂಬಾಗ ನಮಸ್ಕಾರ ಮಾಡುವುದರ ಮಹತ್ವವೇನು? ಏನು ಪ್ರಯೋಜನ ಈ ವಿಡಿಯೋ ನೋಡಿ.

ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗೆ ಬಹಳ ಪ್ರಾಮುಖ್ಯತೆವಿದೆ. ಭಗವಂತನ ಆರಾಧನೆಯ ಸ್ಥಾನವಾಗಿದೆ. ದೇವಸ್ಥಾನಕ್ಕೆ ಬರೀ ದೇವರ ದರ್ಶನಕ್ಕೆ ಮಾತ್ರ ಹೋಗದೆ ಮನಸ್ಸಿನ ನೆಮ್ಮದಿಗಾಗಿಯೂ ಹೋಗುತ್ತೇವೆ. ದೇವಸ್ಥಾನದಲ್ಲಿ ಸಕಾರಾತ್ಮಕ ಶಕ್ತಿಗಳು ನಮ್ಮನಲ್ಲಿರುವ ನಕಾರಾತ್ಮಕತೆಯನ್ನು ತೊಲಗಿಸುತ್ತವೆ. ದೇವಸ್ಥಾನದಲ್ಲಿನ ಘಂಟೆ, ಶಂಖ ಇತರೆ ನಾದಗಳು ನಮ್ಮಲ್ಲಿನ ಸಕಾರಾತ್ಮಕ ಶಕ್ತಿಗಳು ಉದ್ಭವಾಗುವಂತೆ ಮಾಡುತ್ತವೆ. ದೇವಸ್ಥಾನದಲ್ಲಿ ಇರುವ ಪ್ರತಿಕ್ಷಣವೂ ಅಮೂಲ್ಯವಾಗಿರುತ್ತದೆ. ಕೆಲವರು ದೇವಸ್ಥಾನ ಪ್ರವೇಶ ಮಾಡುವಾಗ ಮೆಟ್ಟಿಲುಗಳಿಗೆ ನಮಸ್ಕಾರ ಮಾಡುತ್ತಾರೆ. ನಂತರ ದೇವರ ದರ್ಶನದ ಬಳಿಕ ಪ್ರದಕ್ಷಿಣೆ ಹಾಕುವಾಗ ಗರ್ಭಗುಡಿಯ ಮೂರು ಗೋಡೆಗಳಿಗೆ ನಮಸ್ಕಾರ ಮಾಡುತ್ತಾರೆ. ಗರ್ಭಗುಡಿಯ ಹಿಂಬಾಗ ನಮಸ್ಕಾರ ಮಾಡುವುದರ ಮಹತ್ವವೇನು? ಏನು ಪ್ರಯೋಜನ ಈ ವಿಡಿಯೋ ನೋಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Tue, 18 June 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ