Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ

ಕೆಲವರು ದೇವಸ್ಥಾನ ಪ್ರವೇಶ ಮಾಡುವಾಗ ಮೆಟ್ಟಿಲುಗಳಿಗೆ ನಮಸ್ಕಾರ ಮಾಡುತ್ತಾರೆ. ನಂತರ ದೇವರ ದರ್ಶನದ ಬಳಿಕ ಪ್ರದಕ್ಷಿಣೆ ಹಾಕುವಾಗ ಗರ್ಭಗುಡಿಯ ಮೂರು ಗೋಡೆಗಳಿಗೆ ನಮಸ್ಕಾರ ಮಾಡುತ್ತಾರೆ. ಗರ್ಭಗುಡಿಯ ಹಿಂಬಾಗ ನಮಸ್ಕಾರ ಮಾಡುವುದರ ಮಹತ್ವವೇನು? ಏನು ಪ್ರಯೋಜನ ಈ ವಿಡಿಯೋ ನೋಡಿ.

Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
|

Updated on:Jun 18, 2024 | 8:58 AM

ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗೆ ಬಹಳ ಪ್ರಾಮುಖ್ಯತೆವಿದೆ. ಭಗವಂತನ ಆರಾಧನೆಯ ಸ್ಥಾನವಾಗಿದೆ. ದೇವಸ್ಥಾನಕ್ಕೆ ಬರೀ ದೇವರ ದರ್ಶನಕ್ಕೆ ಮಾತ್ರ ಹೋಗದೆ ಮನಸ್ಸಿನ ನೆಮ್ಮದಿಗಾಗಿಯೂ ಹೋಗುತ್ತೇವೆ. ದೇವಸ್ಥಾನದಲ್ಲಿ ಸಕಾರಾತ್ಮಕ ಶಕ್ತಿಗಳು ನಮ್ಮನಲ್ಲಿರುವ ನಕಾರಾತ್ಮಕತೆಯನ್ನು ತೊಲಗಿಸುತ್ತವೆ. ದೇವಸ್ಥಾನದಲ್ಲಿನ ಘಂಟೆ, ಶಂಖ ಇತರೆ ನಾದಗಳು ನಮ್ಮಲ್ಲಿನ ಸಕಾರಾತ್ಮಕ ಶಕ್ತಿಗಳು ಉದ್ಭವಾಗುವಂತೆ ಮಾಡುತ್ತವೆ. ದೇವಸ್ಥಾನದಲ್ಲಿ ಇರುವ ಪ್ರತಿಕ್ಷಣವೂ ಅಮೂಲ್ಯವಾಗಿರುತ್ತದೆ. ಕೆಲವರು ದೇವಸ್ಥಾನ ಪ್ರವೇಶ ಮಾಡುವಾಗ ಮೆಟ್ಟಿಲುಗಳಿಗೆ ನಮಸ್ಕಾರ ಮಾಡುತ್ತಾರೆ. ನಂತರ ದೇವರ ದರ್ಶನದ ಬಳಿಕ ಪ್ರದಕ್ಷಿಣೆ ಹಾಕುವಾಗ ಗರ್ಭಗುಡಿಯ ಮೂರು ಗೋಡೆಗಳಿಗೆ ನಮಸ್ಕಾರ ಮಾಡುತ್ತಾರೆ. ಗರ್ಭಗುಡಿಯ ಹಿಂಬಾಗ ನಮಸ್ಕಾರ ಮಾಡುವುದರ ಮಹತ್ವವೇನು? ಏನು ಪ್ರಯೋಜನ ಈ ವಿಡಿಯೋ ನೋಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Tue, 18 June 24

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ