ಲೈವ್​​ಗೆ ಬನ್ನಿ! ನಮ್ಮ ಕೈಲಾಸದಲ್ಲಿ ಭರ್ಜರಿಯಾಗಿ ದೀಪಾವಳಿ ಆಚರಿಸಿಕೊಳ್ಳೋಣಾ ಎಂದ ನಿತ್ಯಾನಂದ ಸ್ವಾಮಿ

Nityananda Swami: ಸ್ವಾಮಿ ನಿತ್ಯಾನಂದರು ಕೈಲಾಸ ಎಂಬ ಹೆಸರಿನ ದೇಶವನ್ನು ಸ್ಥಾಪಿಸುವುದಾಗಿ ಘೋಷಿಸಿ, ಅಲ್ಲೇ ವಾಸ್ತವ್ಯ ಹೂಡಿದ್ದಾರೆ. ಇತ್ತೀಚೆಗೆ, ಕೈಲಾಸ ದೇಶದ ಮುಖ್ಯಸ್ಥರಾಗಿ ತಮ್ಮ ಅಧಿಪತ್ಯದಲ್ಲಿ ದೀಪಾವಳಿ ಆಚರಿಸಲು ಬನ್ನೀ ಎಂದು ತಮ್ಮ ಭಕ್ತರಿಗೆ ಮೆಗಾ ಆಹ್ವಾನ ನೀಡಿದ್ದಾರೆ.

ಲೈವ್​​ಗೆ ಬನ್ನಿ! ನಮ್ಮ ಕೈಲಾಸದಲ್ಲಿ ಭರ್ಜರಿಯಾಗಿ ದೀಪಾವಳಿ ಆಚರಿಸಿಕೊಳ್ಳೋಣಾ ಎಂದ ನಿತ್ಯಾನಂದ ಸ್ವಾಮಿ
|

Updated on: Nov 11, 2023 | 6:10 PM

ಅತ್ಯಾಚಾರ ಆರೋಪದಡಿ ದೇಶ ತೊರೆದಿರುವ, ಅದರಲ್ಲೂ ನಮ್ಮ ಬಿಡದಿಯಿಂದ ಪರಾರಿಯಾಗಿರುವ ವಿವಾದಿತ ಆಧ್ಯಾತ್ಮಿಕ ಗುರು ಸ್ವಾಮಿ ನಿತ್ಯಾನಂದ ಮತ್ತೆ ಸುದ್ದಿಗೆ ಮರಳಿದ್ದಾರೆ. ಸ್ವಾಮಿ ನಿತ್ಯಾನಂದರು ಕೈಲಾಸ ಎಂಬ ಹೆಸರಿನ ದೇಶವನ್ನು ಸ್ಥಾಪಿಸುವುದಾಗಿ ಘೋಷಿಸಿ, ಅಲ್ಲೇ ವಾಸ್ತವ್ಯ ಹೂಡಿದ್ದಾರೆ. ಇತ್ತೀಚೆಗೆ, ಕೈಲಾಸ ದೇಶದ ಮುಖ್ಯಸ್ಥರಾಗಿ ತಮ್ಮ ಅಧಿಪತ್ಯದಲ್ಲಿ ದೀಪಾವಳಿ ಆಚರಿಸಲು ಬನ್ನೀ ಎಂದು ತಮ್ಮ ಭಕ್ತರಿಗೆ ಮೆಗಾ ಆಹ್ವಾನ ನೀಡಿದ್ದಾರೆ.

ನಾನು ದೇವರ ಅವತಾರ ಎಂದು ಗುರುತಿಸಿಕೊಳ್ಳುತ್ತೇನೆ. ದೀಪಾವಳಿ ನನಗೆ ಜನ್ಮ ದಿನದಂತೆ ಭಾಸವಾಗುತ್ತದೆ ಎಂದು ಸ್ವಾಮಿ ನಿತ್ಯಾನಂದ ಬಹಿರಂಗಪಡಿಸಿದ್ದಾರೆ. ಪರಮಶಿವ ಈ ಶರೀರದಲ್ಲಿ ಪರಮ ಶಕ್ತಿಯಾಗಿ ಪ್ರತಿಷ್ಠಾಪಿಸುವ ದಿನ ನಡೆದಿದೆ ಎಂದು ಹೇಳಲಾಗುತ್ತದೆ. ಇದೇ 11ನೇ ತಾರೀಕು ಅಂದರೆ ಇಂದು ರಾತ್ರಿ ಗಂಟೆಗೆ 7 ಗಂಟೆಗೆ 30 ನಿಮಿಷಕ್ಕೆ ಸೋಷಿಯಲ್ ಮೀಡಿಯಾ ಲೈವ್ ನಲ್ಲಿ ಬನ್ನಿ, ಕೈಲಾಸ ದೇಶದ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ ಎಂದು ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.

ನಿತ್ಯಾನಂದ ಸ್ವಾಮಿ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸಂದೇಶ ಹೀಗಿದೆ:

KAILASA’s SPH Nithyananda Paramashivam @SriNithyananda
Mark your calendar for KAILASA’s Diwali celebrations in the presence of the Supreme Pontiff of Hinduism, featuring a special live Diwali message!

Watch live on Facebook, Instagram, Twitter/@SriNithyananda, & YouTube/@NithyanandaTV 7:30PM ET | 6AM IST
Register now for exclusive two-way video-conferencing access:

Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್