ವರ್ಷದ ಹಿಂದೆಯೇ ನಡೆದಿತ್ತು ನಿವೇದಿತಾ-ಚಂದನ್ ವಿಚ್ಛೇದನದ ಚರ್ಚೆ; ಹಿರಿಯವರು ಮಾತನಾಡಿದರೂ ಆಗಿಲ್ಲ ಪ್ರಯೋಜನ

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಏಕಾಏಕಿ ವಿಚ್ಛೇದನ ಪಡೆದಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಆದರೆ, ಇವರು ವಿಚ್ಛೇದನ ಪಡೆದಿದ್ದು ಏಕಾಏಕಿ ಅಲ್ಲವೇ ಅಲ್ಲ. ಇವರು ಬೇರೆ ಆಗುವ ಬಗ್ಗೆ ಒಂದು ವರ್ಷದ ಹಿಂದೆಯೇ ಚರ್ಚೆ ನಡೆದಿತ್ತು.

ವರ್ಷದ ಹಿಂದೆಯೇ ನಡೆದಿತ್ತು ನಿವೇದಿತಾ-ಚಂದನ್ ವಿಚ್ಛೇದನದ ಚರ್ಚೆ; ಹಿರಿಯವರು ಮಾತನಾಡಿದರೂ ಆಗಿಲ್ಲ ಪ್ರಯೋಜನ
| Updated By: ರಾಜೇಶ್ ದುಗ್ಗುಮನೆ

Updated on: Jun 08, 2024 | 1:34 PM

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ (Chandan Shetty) ಅವರು ಏಕಾಏಕಿ ವಿಚ್ಛೇದನ ಪಡೆದಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಆದರೆ, ಇವರು ವಿಚ್ಛೇದನ ಪಡೆದಿದ್ದು ಏಕಾಏಕಿ ಅಲ್ಲವೇ ಅಲ್ಲ. ಇವರು ಬೇರೆ ಆಗುವ ಬಗ್ಗೆ ಒಂದು ವರ್ಷದ ಹಿಂದೆಯೇ ಚರ್ಚೆ ನಡೆದಿತ್ತು. ಈ ಬಗ್ಗೆ ನಿವೇದಿತಾ ಹಾಗೂ ಚಂದನ್ ಅವರ ವಕೀಲೆ ಅನಿತಾ ಮಾತನಾಡಿದ್ದಾರೆ. ‘ಇದು ಏಕಾಏಕಿ ತೆಗೆದುಕೊಂಡ ನಿರ್ಧಾರ ಅಲ್ಲ. ವರ್ಷದ ಹಿಂದೆಯೇ ಈ ಬಗ್ಗೆ ಚರ್ಚೆ ನಡೆದಿತ್ತು. ಹಿರಿಯವರು ಮಾತನಾಡಿದರು. ಆದರೂ ಪ್ರಯೋಜನ ಆಗಿಲ್ಲ’ ಎಂದಿದ್ದಾರೆ  ಅನಿತಾ. ಯಾವ ಕಾರಣಕ್ಕೆ ಇವರು ವಿಚ್ಛೇದನ ಪಡೆದರು ಎನ್ನುವ ಚರ್ಚೆ ಇದೆ. ಇದಕ್ಕೂ ಅವರು ಮಾತನಾಡಿದ್ದಾರೆ. ‘ಕನಸುಗಳನ್ನು ಬೆನ್ನತ್ತಲು ಕೆಲವು ತ್ಯಾಗ ಮಾಡಲೇಬೇಕು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ