ನಿವೇದಿತಾ-ಚಂದನ್ ವಿಚ್ಛೇದನ; ಒಟ್ಟಾಗಿ ನಟಿಸುತ್ತಿರೋ ಸಿನಿಮಾದ ಗತಿ ಏನು?

ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆದಿದ್ದಾರೆ. ಈ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸಿದ್ದಾರೆ. ಇವರು ಇತ್ತೀಚೆಗೆ ‘ಕ್ಯಾಂಡಿ ಕ್ರಶ್’ ಸಿನಿಮಾ ಘೋಷಿಸಿದ್ದರು. ಇದರ ಸುದ್ದಿಗೋಷ್ಠಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ.

ನಿವೇದಿತಾ-ಚಂದನ್ ವಿಚ್ಛೇದನ; ಒಟ್ಟಾಗಿ ನಟಿಸುತ್ತಿರೋ ಸಿನಿಮಾದ ಗತಿ ಏನು?
|

Updated on: Jun 10, 2024 | 8:28 AM

ನಿವೇದಿತಾ ಗೌಡ (Niveditha Gowda) ಹಾಗೂ ಚಂದನ್ ಶೆಟ್ಟಿ ವಿಚ್ಛೇದನ ಪಡೆದಿದ್ದಾರೆ. ಈ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸಿದ್ದಾರೆ. ಇವರು ಇತ್ತೀಚೆಗೆ ‘ಕ್ಯಾಂಡಿ ಕ್ರಶ್’ ಸಿನಿಮಾ ಘೋಷಿಸಿದ್ದರು. ಇದರ ಸುದ್ದಿಗೋಷ್ಠಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. ಈ ಬಗ್ಗೆ ಸಿನಿಮಾ ನಿರ್ದೇಶಕ ಪುನೀತ್ ಮಾತನಾಡಿದ್ದಾರೆ. ‘ಟಿವಿಗಳಲ್ಲಿ ಸುದ್ದಿ ನೋಡಿದ ಬಳಿಕವೇ ವಿಚ್ಛೇದನ ವಿಚಾರ ಗೊತ್ತಾಯ್ತು. ಈಗಾಗಲೇ ಸಿನಿಮಾದ 35 ದಿನಗಳ ಶೂಟ್​ನಲ್ಲಿ ಭಾಗಿ ಆಗಿದ್ದಾರೆ. ಒಟ್ಟಿಗೆ ಬಂದು, ಒಟ್ಟಿಗೆ ಹೋಗ್ತಿದ್ರು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿದ್ದರು’ ಎಂದಿದ್ದಾರೆ ನಿರ್ದೇಶಕ ಪುನೀತ್. ಸಿನಿಮಾ ರಿಲೀಸ್ ಆಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್