ಎರಡನೇ ಬಾರಿ ಕಿವಿ ಚುಚ್ಚಿಸಿಕೊಂಡು, ಅನುಭವ ಹಂಚಿಕೊಂಡ ನಿವೇದಿತಾ ಗೌಡ

ಎರಡನೇ ಬಾರಿ ಕಿವಿ ಚುಚ್ಚಿಸಿಕೊಂಡು, ಅನುಭವ ಹಂಚಿಕೊಂಡ ನಿವೇದಿತಾ ಗೌಡ
|

Updated on: Apr 25, 2024 | 8:14 AM

ನಿವೇದಿತಾ ಗೌಡ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಈಗ ಕಿವಿಗೆ ಚುಚ್ಚಿಸಿಕೊಂಡಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ನೋವಿನಿಂದ ನರಳಿದ್ದಾರೆ. ಆದರೆ, ಅಂದುಕೊಂಡಷ್ಟು ನೋವಾಗಿಲ್ಲ ಎಂದು ಹೇಳಿಕೊಂಡಿದ್ದಾರೆ ನಿವೇದಿತಾ ಗೌಡ.

ನಿವೇದಿತಾ ಗೌಡ (Niveditha Gowda) ಅವರು ಟಿಕ್​ ಟಾಕ್​ ಮಾಡಿ, ರೀಲ್ಸ್ ಮಾಡಿ ಫೇಮಸ್ ಆದವರು. ಅವರು ‘ಬಿಗ್ ಬಾಸ್ ಕನ್ನಡ’ಕ್ಕೆ ಎಂಟ್ರಿ ಕೊಟ್ಟು ಫೇಮಸ್ ಆದರು. ಆ ಬಳಿಕ ಚಂದನ್ ಶೆಟ್ಟಿ ಜೊತೆಗಿನ ಲವ್​​ಸ್ಟೋರಿ ಕಾರಣಕ್ಕೂ ಸುದ್ದಿ ಆದರು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಈಗ ಕಿವಿಗೆ ಚುಚ್ಚಿಸಿಕೊಂಡಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ನೋವಿನಿಂದ ನರಳಿದ್ದಾರೆ. ಆದರೆ, ಅಂದುಕೊಂಡಷ್ಟು ನೋವಾಗಿಲ್ಲ ಎಂದು ಹೇಳಿಕೊಂಡಿದ್ದಾರೆ ನಿವೇದಿತಾ ಗೌಡ. ‘ಎರಡನೇ ಬಾರಿಗೆ ಕಿವಿ ಚುಚ್ಚಿಸಿಕೊಳ್ಳುವ ಬಗ್ಗೆ ನಾನು ಎಂದಿಗೂ ಯೋಚಿಸಿರಲಿಲ್ಲ. ನಾನು ತುಂಬಾ ಹೆದರುತ್ತಿದ್ದೆ. ಏನನ್ನಿಸಿತೋ ಏನೋ ನಾನು ಅದನ್ನು ಮಾಡಲು ಯೋಚಿಸಿದೆ. ನನಗೆ ತುಂಬಾ ಸಂತೋಷವಾಗಿದೆ. ನಿರೀಕ್ಷಿಸದ್ದಷ್ಟು ನೋವಾಗಿಲ್ಲ’ ಎಂದು ಬರೆದುಕೊಂಡಿದ್ದಾರೆ ನಿವೇದಿತಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್