ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್ನಲ್ಲಿ ಆಗಿದ್ದೇನು?
Joe Simon: ಫಿಲಂ ಚೇಂಬರ್ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು ಸಹ ಸುರೇಶ್ ಅವರು ನೀಡಿದ್ದಾರೆ. ವಿಡಿಯೋ ನೋಡಿ...
ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರು 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್ನಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್ಎಂ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸೈಮನ್ ಏನು ಮಾತನಾಡಿದರು ಎಂಬಿತ್ಯಾದಿ ವಿವರಗಳನ್ನು ಸಹ ಸುರೇಶ್ ಅವರು ನೀಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

