ಬೆಡ್​ ಸಿಕ್ಕಿಲ್ಲ.. ಮೆಟ್ರೋ ನಿಲ್ದಾಣದ ಕೆಳಗೆ ಆ್ಯಂಬುಲೆನ್ಸ್​ನಲ್ಲೇ ಚಿಕಿತ್ಸೆ | ಅಧಿಕಾರಿಗಳೇ ಇತ್ತ ನೋಡಿ..!
ಬೆಡ್​ ಸಿಕ್ಕಿಲ್ಲ.. ಮೆಟ್ರೋ ನಿಲ್ದಾಣದ ಕೆಳಗೆ ಆ್ಯಂಬುಲೆನ್ಸ್​ನಲ್ಲೇ ಚಿಕಿತ್ಸೆ

ಬೆಡ್​ ಸಿಕ್ಕಿಲ್ಲ.. ಮೆಟ್ರೋ ನಿಲ್ದಾಣದ ಕೆಳಗೆ ಆ್ಯಂಬುಲೆನ್ಸ್​ನಲ್ಲೇ ಚಿಕಿತ್ಸೆ | ಅಧಿಕಾರಿಗಳೇ ಇತ್ತ ನೋಡಿ..!

ಸಾಧು ಶ್ರೀನಾಥ್​

Updated on: Apr 29, 2021 | 2:59 PM

ಶ್ರೀರಾಂಪುರ ಮೆಟ್ರೋ ನಿಲ್ದಾಣದ ಕೆಳಗೆ ಆ್ಯಂಬುಲೆನ್ಸ್​ನಲ್ಲೇ ಚಿಕಿತ್ಸೆ. ಬೆಡ್ ಸಿಗದೆ ಪರದಾಟ ಅನುಭವಿಸುತ್ತಿರುವ ಕುಟುಂಬಸ್ಥರು.

ಆರೋಗ್ಯ ಸಚಿವರೇ, ಬಿಬಿಎಂಪಿ ಅಧಿಕಾರಿಗಳೇ ಇತ್ತ ನೋಡಿ.. ಬೆಡ್ ಸಿಗದೆ ರಸ್ತೆಯ ಮೇಲೆ ನರಳುತ್ತಿರುವ ಸೋಂಕಿತೆ. ಬೆಡ್ ಸಿಗದೆ ರಸ್ತೆಯಲ್ಲಿ ಚಿಕಿತ್ಸೆ ನೀಡುವ ಪರಿಸ್ಥಿತಿ. ಶ್ರೀರಾಂಪುರ ಮೆಟ್ರೋ ನಿಲ್ದಾಣದ ಕೆಳಗೆ ಆ್ಯಂಬುಲೆನ್ಸ್​ನಲ್ಲೇ ಚಿಕಿತ್ಸೆ. ಬೆಡ್ ಸಿಗದೆ ಪರದಾಟ ಅನುಭವಿಸುತ್ತಿರುವ ಕುಟುಂಬಸ್ಥರು.
(No bed treatment for corona patient under srirampura namma metro station in ambulance)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು