ವೋಟ್​​ ಹಾಕಲು ಬಂದೋರಿಗೆ ವಾಪಸ್​ ಹೋಗಲು ಬಸ್ಸಿಲ್ಲ: ಬಸ್​​ಗಾಗಿ ಕಾದು ಸುಸ್ತಾದ ನೂರಾರು ಪ್ರಯಾಣಿಕರು

ಬಸ್​​ಗಾಗಿ ಕಾದು ನೂರಾರು ಪ್ರಯಾಣಿಕರು ಸುಸ್ತಾಗಿದ್ದಾರೆ. ಪ್ರತಿ ಎರಡು ಗಂಟೆಗೊಮ್ಮೆ KSRTC ಬಸ್ ಬರುತ್ತಿದ್ದು, ಸೀಟ್ ಗಿಟ್ಟಿಸಿಕೊಳ್ಳಲು ಮುಗಿಬಿದಿದ್ದಾರೆ. 

ವೋಟ್​​ ಹಾಕಲು ಬಂದೋರಿಗೆ ವಾಪಸ್​ ಹೋಗಲು ಬಸ್ಸಿಲ್ಲ: ಬಸ್​​ಗಾಗಿ ಕಾದು ಸುಸ್ತಾದ ನೂರಾರು ಪ್ರಯಾಣಿಕರು
|

Updated on: May 11, 2023 | 7:42 PM

ತುಮಕೂರು: ಮೇ 10ರಂದು ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಹಿನ್ನೆಲೆ ಮತದಾನ ಮಾಡಲು ಜನರು ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ತಮ್ಮ ನೆಚ್ಚಿನ ಅಭ್ಯರ್ಥಿಗೆ ವೋಟ್​ ಕೂಡ ಹಾಕಿದ್ದಾರೆ. ಆದರೆ ವಾವಸ್​ ಬರಲು ಬಸ್​ ಇಲ್ಲದೆ ಪರದಾಡಿದ್ದಾರೆ. ಹೌದು ಪಾವಗಡದಿಂದ ಬೆಂಗಳೂರಿಗೆ ತೆರಳಲು ಬಸ್​​ ಇಲ್ಲದೆ ಜನರು ಪರದಾಡಿರುವಂತಹ ಘಟನೆ ಜಿಲ್ಲೆಯ ಪಾವಗಡ KSRTC ಬಸ್ ನಿಲ್ದಾಣದಲ್ಲಿ ಕಂಡುಬಂದಿದೆ. ಮತದಾನ ಮಾಡಲು ಬೆಂಗಳೂರಿನಿಂದ ಪಾವಗಡಕ್ಕೆ ಜನರು ಆಗಮಿಸಿದ್ದಾರೆ. ಆದರೆ ಬೆಂಗಳೂರಿಗೆ ವಾಪಸಾಗಲು ಬಸ್​ ಇಲ್ಲದೆ ಪ್ರಯಾಣಿಕರು ಸಂಕಷ್ಟ ಅನುಭವಿಸಿದ್ದಾರೆ. ಬಸ್​​ಗಾಗಿ ಕಾದು ನೂರಾರು ಪ್ರಯಾಣಿಕರು ಸುಸ್ತಾಗಿದ್ದು, ಪ್ರತಿ ಎರಡು ಗಂಟೆಗೊಮ್ಮೆ KSRTC ಬಸ್ ಬರುತ್ತಿದ್ದು, ಸೀಟ್ ಗಿಟ್ಟಿಸಿಕೊಳ್ಳಲು ಮುಗಿಬಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow us
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ