ದಾಖಲೆ ತಿದ್ದುವ ದೈನೇಸಿ ಸ್ಥಿತಿ ಸರ್ಕಾರಕ್ಕೆ ಬಂದಿಲ್ಲ, ಅಂಥ ನೀಚ ಕೆಲಸ ಮಾಡಲ್ಲ: ಭೈರತಿ ಸುರೇಶ್, ಸಚಿವ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿದ ಪರ್ಯಾಯ ಬಡಾವಣೆಯಲ್ಲಿ ತನಗೆ ಸೈಟುಗಳನ್ನು ನೀಡಬೇಕೆಂದು ಪಾರ್ವತಿ ಸಿದ್ದರಾಮಯ್ಯ ಅವರು ತಮ್ಮ ಅರ್ಜಿಯಲ್ಲಿ ಬರೆದಿದ್ದಾರೆಯೇ ಹೊರತು ಪ್ರಾಧಿಕಾರ ಅವರಿಗೆ ನೀಡಿದ ವಿಜಯನಗರ ಬಡಾವಣೆಯಲ್ಲೇ ನಿವೇಶನ ಕೊಡಿ ಅಂತ ಬರೆದಿಲ್ಲ ಎಂದು ಸಚಿವ ಭೈರತಿ ಸುರೇಶ್ ಹೇಳಿದರು.

ದಾಖಲೆ ತಿದ್ದುವ ದೈನೇಸಿ ಸ್ಥಿತಿ ಸರ್ಕಾರಕ್ಕೆ ಬಂದಿಲ್ಲ, ಅಂಥ ನೀಚ ಕೆಲಸ ಮಾಡಲ್ಲ: ಭೈರತಿ ಸುರೇಶ್, ಸಚಿವ
|

Updated on: Aug 21, 2024 | 5:03 PM

ಬೆಂಗಳೂರು: ನಗರದಲ್ಲಿಂದು ಮುಡಾ ಹಗರಣದಲ್ಲಿ ದಾಖಲಾತಿಗಳನ್ನು ವ್ಹೈಟ್ನರ್ ಬಳಸಿ ತಿದ್ದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿರುವಂಥವು, ಅಂಥ ದೈನೇಸಿ ಸ್ಥಿತಿ ಸರ್ಕಾರಕ್ಕೆ ಬಂದಿಲ್ಲ, ಅಂಥ ನೀಚ ಕೆಲಸವನ್ನು ಸರ್ಕಾರದ ಭಾಗವಾಗಿರುವ ಯಾರೊಬ್ಬರೂ ಮಾಡಲ್ಲ ಎಂದು ಹೇಳಿದರು. ಮುಡಾ ಪ್ರಕರಣವೀಗ ನ್ಯಾಯಾಲಯದಲ್ಲಿರುವುದರಿಂದ ಅದರ ಬಗ್ಗೆ ಮಾತಾಡುವುದು ಸೂಕ್ತವಲ್ಲ ಎಂದು ಹೇಳಿದ ಸಚಿವ ಸುರೇಶ್, ಮಾಧ್ಯಮದವರು ಕೇಳುತ್ತಿರುವುದರಿಂದ ಹೇಳುವ ಪ್ರಸಂಗ ಬಂದಿದೆ ಎಂದರು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ತಾವು ಅರ್ಜಿಯಲ್ಲಿ ಬರೆಯುವಾಗ ಏನೋ ತಪ್ಪು ಬರೆದಿದ್ದಾರೆ, ವ್ಹೈಟ್ನರ್ ಬಳಸಿ ಬರೆದ ತಪ್ಪನ್ನು ಸರಿಪಡಿಸಿದ್ದಾರೆ, ಅದರಲ್ಲಿ ತಪ್ಪು ಎಲ್ಲಿಂದ ಬಂತು ಎಂದು ಸುರೇಶ್ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ

Follow us
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?