AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್

[lazy-load-videos-and-sticky-control id=”md_fmq87AXg”] ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ. ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ. ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು […]

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 13, 2020 | 9:47 AM

Share

[lazy-load-videos-and-sticky-control id=”md_fmq87AXg”]

ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ.

ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ.

ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು ಹೊಟೇಲ್ ಸಿಬ್ಬಂದಿಗಳಿಗೂ ಸಂಬಳ ಕೊಡಲಾಗದೆ ಪರಿತಪಿಸುವಂತ್ತಾಗಿದೆ. ಇದರಿಂದ ಹೊರ ಬರಲು ಮಾಲೀಕರು ಹೊಟೇಲ್​ಗಳನ್ನು ಅರ್ಧದಷ್ಡು ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ಧಾರೆ.ಆದರೆ ಯಾರು ಸಹ ಇಂಥ ಪರಿಸ್ಥಿತಿಯಲ್ಲಿ ದೊಡ್ಡ ಮೊತ್ತದ ಹಣ ಕೊಟ್ಟು ರೆಸ್ಟೋರೆಂಟ್ ಖರೀದಿಗೆ ಮುಂದಾಗ್ತಿಲ್ಲ.

ಇದು ಸಾಲಾದೆಂಬಂತೆ ರಾಜ್ಯ ಸರ್ಕಾರ ಈಗ ಇನ್ನೊಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಿದ್ದು, ಈಗಾಗಲೇ ತೀವ್ರ ನಷ್ಟದಲ್ಲಿರುವ ಹೊಟೇಲ್ ಮಾಲೀಕರಿಗೆ ಲಾಕ್​ಡೌನ್ ಘೋಷಣೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Published On - 12:16 pm, Sun, 12 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು