AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್

[lazy-load-videos-and-sticky-control id=”md_fmq87AXg”] ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ. ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ. ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು […]

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jul 13, 2020 | 9:47 AM

Share

[lazy-load-videos-and-sticky-control id=”md_fmq87AXg”]

ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ.

ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ.

ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು ಹೊಟೇಲ್ ಸಿಬ್ಬಂದಿಗಳಿಗೂ ಸಂಬಳ ಕೊಡಲಾಗದೆ ಪರಿತಪಿಸುವಂತ್ತಾಗಿದೆ. ಇದರಿಂದ ಹೊರ ಬರಲು ಮಾಲೀಕರು ಹೊಟೇಲ್​ಗಳನ್ನು ಅರ್ಧದಷ್ಡು ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ಧಾರೆ.ಆದರೆ ಯಾರು ಸಹ ಇಂಥ ಪರಿಸ್ಥಿತಿಯಲ್ಲಿ ದೊಡ್ಡ ಮೊತ್ತದ ಹಣ ಕೊಟ್ಟು ರೆಸ್ಟೋರೆಂಟ್ ಖರೀದಿಗೆ ಮುಂದಾಗ್ತಿಲ್ಲ.

ಇದು ಸಾಲಾದೆಂಬಂತೆ ರಾಜ್ಯ ಸರ್ಕಾರ ಈಗ ಇನ್ನೊಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಿದ್ದು, ಈಗಾಗಲೇ ತೀವ್ರ ನಷ್ಟದಲ್ಲಿರುವ ಹೊಟೇಲ್ ಮಾಲೀಕರಿಗೆ ಲಾಕ್​ಡೌನ್ ಘೋಷಣೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Published On - 12:16 pm, Sun, 12 July 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌