AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್

[lazy-load-videos-and-sticky-control id=”md_fmq87AXg”] ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ. ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ. ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು […]

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 13, 2020 | 9:47 AM

Share

[lazy-load-videos-and-sticky-control id=”md_fmq87AXg”]

ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ.

ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ.

ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು ಹೊಟೇಲ್ ಸಿಬ್ಬಂದಿಗಳಿಗೂ ಸಂಬಳ ಕೊಡಲಾಗದೆ ಪರಿತಪಿಸುವಂತ್ತಾಗಿದೆ. ಇದರಿಂದ ಹೊರ ಬರಲು ಮಾಲೀಕರು ಹೊಟೇಲ್​ಗಳನ್ನು ಅರ್ಧದಷ್ಡು ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ಧಾರೆ.ಆದರೆ ಯಾರು ಸಹ ಇಂಥ ಪರಿಸ್ಥಿತಿಯಲ್ಲಿ ದೊಡ್ಡ ಮೊತ್ತದ ಹಣ ಕೊಟ್ಟು ರೆಸ್ಟೋರೆಂಟ್ ಖರೀದಿಗೆ ಮುಂದಾಗ್ತಿಲ್ಲ.

ಇದು ಸಾಲಾದೆಂಬಂತೆ ರಾಜ್ಯ ಸರ್ಕಾರ ಈಗ ಇನ್ನೊಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಿದ್ದು, ಈಗಾಗಲೇ ತೀವ್ರ ನಷ್ಟದಲ್ಲಿರುವ ಹೊಟೇಲ್ ಮಾಲೀಕರಿಗೆ ಲಾಕ್​ಡೌನ್ ಘೋಷಣೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Published On - 12:16 pm, Sun, 12 July 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ