AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್

[lazy-load-videos-and-sticky-control id=”md_fmq87AXg”] ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ. ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ. ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು […]

ಗ್ರಾಹಕರು ಬರುತ್ತಿಲ್ಲ.. ನಷ್ಟ ಭರಿಸಲಾಗದೆ ಮುಚ್ಚುತ್ತಿರುವ ಹೋಟೆಲ್, ರೆಸ್ಟೋರೆಂಟ್ಸ್
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jul 13, 2020 | 9:47 AM

Share

[lazy-load-videos-and-sticky-control id=”md_fmq87AXg”]

ಬೆಂಗಳೂರು:ಕೊರೊನಾ ಜಗತ್ತಿಗೆ ಕಾಲಿರಿಸಿದ್ದೆ ತಡ ಪ್ರಪಂಚದ ಪ್ರತಿಯೊಂದು ಉದ್ಯಮವು ತಮಗಾಗುತ್ತಿರುವ ನಷ್ಟ ಬರಿಸಲಾಗದೆ ತಮ್ಮ ಉದ್ಯಮಕ್ಕೆ ಇತಿಶ್ರೀ ಆಡುತ್ತಿವೆ.ಇದರಿಂದ ಲೆಕ್ಕವಿಲ್ಲದಷ್ಟು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದು ತಮ್ಮನ್ನ ನಂಬಿದವರೊಂದಿಗೆ ಬೀದಿಗೆ ಬಂದು ನಿಂತಿದ್ದಾರೆ.

ಆದರೆ ಈಗ ರಾಜ್ಯದಲ್ಲಿ ಲಾಕ್‌ಡೌನ್ ಹಿನ್ನೆಲೆಯಿಂದ ಹೋಟೆಲ್ ಮಾಲೀಕರು ಬಾರಿ ನಷ್ಟದಲ್ಲಿದ್ದಾರೆ. ಹೋಟೆಲ್​ಗಳಿಗೆ ಲಾಕ್‌ಡೌನ್ ಸಡಿಲಗೊಳಿಸಿದ್ದರು ಸಹ ಗ್ರಾಹಕರು ಹೊಟೇಲ್ ಮತ್ತು ರೆಸ್ಟೋರೆಂಟ್​ಗಳತ್ತ ಮುಖ ಮಾಡುತಿಲ್ಲ ಇದರಿಂದ ಬೆಂಗಳೂರಿನ ಶೇ.60 ರಷ್ಟು ರೆಸ್ಟೋರೆಂಟ್​ಗಳು ಬಾಗಿಲು ಮುಚ್ಚಿವೆ.

ಸಂಪೂರ್ಣ ನಷ್ಟದಲ್ಲಿರುವ ಹೊಟೇಲ್ ಮಾಲೀಕರು ಹೊಟೇಲ್ ಸಿಬ್ಬಂದಿಗಳಿಗೂ ಸಂಬಳ ಕೊಡಲಾಗದೆ ಪರಿತಪಿಸುವಂತ್ತಾಗಿದೆ. ಇದರಿಂದ ಹೊರ ಬರಲು ಮಾಲೀಕರು ಹೊಟೇಲ್​ಗಳನ್ನು ಅರ್ಧದಷ್ಡು ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ಧಾರೆ.ಆದರೆ ಯಾರು ಸಹ ಇಂಥ ಪರಿಸ್ಥಿತಿಯಲ್ಲಿ ದೊಡ್ಡ ಮೊತ್ತದ ಹಣ ಕೊಟ್ಟು ರೆಸ್ಟೋರೆಂಟ್ ಖರೀದಿಗೆ ಮುಂದಾಗ್ತಿಲ್ಲ.

ಇದು ಸಾಲಾದೆಂಬಂತೆ ರಾಜ್ಯ ಸರ್ಕಾರ ಈಗ ಇನ್ನೊಂದು ವಾರಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಿದ್ದು, ಈಗಾಗಲೇ ತೀವ್ರ ನಷ್ಟದಲ್ಲಿರುವ ಹೊಟೇಲ್ ಮಾಲೀಕರಿಗೆ ಲಾಕ್​ಡೌನ್ ಘೋಷಣೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Published On - 12:16 pm, Sun, 12 July 20

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !