ಖಾದ್ರಿ ನಾಮಪತ್ರ ಹಿಂಪಡೆಯುವ ಬಗ್ಗೆ ಮಾಹಿತಿ ಇಲ್ಲ, 30ರವರೆಗೆ ಟೈಮಿದೆ: ಸತೀಶ್ ಜಾರಕಿಹೊಳಿ

ಖಾದ್ರಿ ನಾಮಪತ್ರ ಹಿಂಪಡೆಯುವ ಬಗ್ಗೆ ಮಾಹಿತಿ ಇಲ್ಲ, 30ರವರೆಗೆ ಟೈಮಿದೆ: ಸತೀಶ್ ಜಾರಕಿಹೊಳಿ
|

Updated on:Oct 26, 2024 | 5:17 PM

ಹೊಂದಾಣಿಕೆಯ ಕೊರತೆಯಿಂದ ಕಳೆದ ಬಾರಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸೋತರು, ಈ ಬಾರಿ ಕಾಂಗ್ರೆಸ್ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ, ಸಿಎ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಇತರ ಹಿರಿಯ ನಾಯಕರು ನವೆಂಬರ್ 5, 6 ಮತ್ತು 11ರಂದು ಪ್ರಚಾರಕ್ಕಾಗಿ ಶಿಗ್ಗಾವಿ ಬರಲಿದ್ದಾರೆ ಎಂದು ಜಾರಕಿಹೊಳಿ ಹೇಳಿದರು.

ಹಾವೇರಿ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಕುರಿತು ಕೇಳಿದ ಪ್ರಶ್ನೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾರಿಕೆಯ ಉತ್ತರ ನೀಡಿದರು. ಅವರ ಮನವೊಲಿಸಲು ಬೇರೊಂದು ಟೀಮ್ ಪ್ರಯತ್ನ ಮಾಡುತ್ತಿದೆ, ಅವರಿಂದ ಯಾವುದೇ ಮಾಹಿತಿ ತನಗೆ ಬಂದಿಲ್ಲ, ಅವಸರಿಸುವ ಅಗತ್ಯವೇನೂ ಇಲ್ಲ, ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 30ರವರೆಗೆ ಕಾಲಾವಕಾಶವಿದೆ ಎಂದು ಜಾರಕಿಹೊಳಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಿಗ್ಗಾಂವಿ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಪೋಟ: ನಾಯಕರ ವಿರುದ್ಧ ಒಳ ಒಪ್ಪಂದ ಆರೋಪ

Published On - 5:16 pm, Sat, 26 October 24

Follow us
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ನಸುಕಿನ ಜಾವ 4ಗಂಟೆಯಿಂದ ರಾತ್ರಿ 11 ಗಂಟೆಯರೆಗೆ ಭಕ್ತರ ದರ್ಶನಕ್ಕೆ ಅವಕಾಶ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಹೆಚ್​ಡಿ ದೇವೇಗೌಡ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ
ಬೇರೆ ಜಿಲ್ಲೆಯ ಕುಮಾರಸ್ವಾಮಿ ಮಂಡ್ಯದಿಂದ ಯಾಕೆ ಸ್ಪರ್ಧಿಸುತ್ತಾರೆ: ಗೌಡ
ಮಂಡ್ಯ ಜನ ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದ ಶಿವರಾಮೇಗೌಡ
ಮಂಡ್ಯ ಜನ ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದ ಶಿವರಾಮೇಗೌಡ
ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು
ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು
2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​
2ನೇ ದಿನದ ಹಾಸನಾಂಬ ದೇವಿ ದರ್ಶನ​​ ಲೈವ್​