Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ

ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ.

Follow us
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ

Updated on: Nov 10, 2024 | 4:52 PM

ಬೆಂಗಳೂರು, (ನವೆಂಬರ್ 10): ಬೆಂಗಳೂರು ಎನ್ನುವ ಮಾಯಾನಗರಿಯಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ. ಹೌದು… ಇನ್ಸ್‌ಪೆಕ್ಟರ್ ಸಿದ್ದೇಗೌಡ ನಿವೃತ್ತಿ ಬಳಿಕ 6 ತಿಂಗಳಿಂದ ಗಂಗಮ್ಮನಗುಡಿ ಠಾಣೆಗೆ ಇನ್ಸ್‌ಪೆಕ್ಟರ್ ನೇಮಕವಾಗಿಲ್ಲ. ಇನ್ನು ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಹರಿಯಪ್ಪ ನಿವೃತ್ತಿಯಾಗಿದ್ದು, ಈ ಹುದ್ದೆ 3 ತಿಂಗಳಿನಿಂದ ಖಾಲಿ ಇದೆ. ಈ ಎರಡು ಠಾಣಾ ವ್ಯಾಪ್ತಿಗಳಲ್ಲಿ ಡ್ರಗ್ಸ್​ ಪ್ರಕರಣಗಳು ಹೆಚ್ಚು. ಆದರೂ ಸಹ ಗೃಹ ಇಲಾಖೆ ಇದುವರೆಗೂ ಇನ್ಸ್​ಪೆಕ್ಟರ್​ಗಳನ್ನು ನಿಯೋಜನೆ ಮಾಡಿಲ್ಲ.

ಆಸ್ತಿ ಕಲಹ ಸೇರಿದಂತೆ ಇತರೆ ಪ್ರಕರಣಗಳು ಈ ಠಾಣೆಗಳಿಗೆ ಬರುತ್ತವೆ. ಆದ್ರೆ, ಈ ಠಾಣೆಗಳ ಸಿಬ್ಬಂದಿ, ದೂರು ನೀಡಲು ಹೋದವರಿಗೆ ಇನ್ಸ್​ಪೆಕ್ಟರ್​ ಇಲ್ಲ ಎನ್ನುವ ಉಡಾಫೆ ಉತ್ತರ ನೀಡಿ ಕಳುಹಿಸುತ್ತಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿವೆ. ಇಂತಹ ದೊಡ್ಡ ಸಿಟಿಯಲ್ಲಿ ಆರು ತಿಂಗಳು ಗಟ್ಟಲೇ ಓರ್ವ ಇನ್ಸ್​ಪೆಕ್ಟರ್​ನ ನೇಮಕ ಮಾಡಿಲ್ಲ ಅಂದ್ರೆ ಕಾನೂನು ಸುವ್ಯವಸ್ಥೆ ಕಥೆ ಏನು?

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ