AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ

ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ.

ಬಿ ಮೂರ್ತಿ, ನೆಲಮಂಗಲ
| Edited By: |

Updated on: Nov 10, 2024 | 4:52 PM

Share

ಬೆಂಗಳೂರು, (ನವೆಂಬರ್ 10): ಬೆಂಗಳೂರು ಎನ್ನುವ ಮಾಯಾನಗರಿಯಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ. ಹೌದು… ಇನ್ಸ್‌ಪೆಕ್ಟರ್ ಸಿದ್ದೇಗೌಡ ನಿವೃತ್ತಿ ಬಳಿಕ 6 ತಿಂಗಳಿಂದ ಗಂಗಮ್ಮನಗುಡಿ ಠಾಣೆಗೆ ಇನ್ಸ್‌ಪೆಕ್ಟರ್ ನೇಮಕವಾಗಿಲ್ಲ. ಇನ್ನು ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಹರಿಯಪ್ಪ ನಿವೃತ್ತಿಯಾಗಿದ್ದು, ಈ ಹುದ್ದೆ 3 ತಿಂಗಳಿನಿಂದ ಖಾಲಿ ಇದೆ. ಈ ಎರಡು ಠಾಣಾ ವ್ಯಾಪ್ತಿಗಳಲ್ಲಿ ಡ್ರಗ್ಸ್​ ಪ್ರಕರಣಗಳು ಹೆಚ್ಚು. ಆದರೂ ಸಹ ಗೃಹ ಇಲಾಖೆ ಇದುವರೆಗೂ ಇನ್ಸ್​ಪೆಕ್ಟರ್​ಗಳನ್ನು ನಿಯೋಜನೆ ಮಾಡಿಲ್ಲ.

ಆಸ್ತಿ ಕಲಹ ಸೇರಿದಂತೆ ಇತರೆ ಪ್ರಕರಣಗಳು ಈ ಠಾಣೆಗಳಿಗೆ ಬರುತ್ತವೆ. ಆದ್ರೆ, ಈ ಠಾಣೆಗಳ ಸಿಬ್ಬಂದಿ, ದೂರು ನೀಡಲು ಹೋದವರಿಗೆ ಇನ್ಸ್​ಪೆಕ್ಟರ್​ ಇಲ್ಲ ಎನ್ನುವ ಉಡಾಫೆ ಉತ್ತರ ನೀಡಿ ಕಳುಹಿಸುತ್ತಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿವೆ. ಇಂತಹ ದೊಡ್ಡ ಸಿಟಿಯಲ್ಲಿ ಆರು ತಿಂಗಳು ಗಟ್ಟಲೇ ಓರ್ವ ಇನ್ಸ್​ಪೆಕ್ಟರ್​ನ ನೇಮಕ ಮಾಡಿಲ್ಲ ಅಂದ್ರೆ ಕಾನೂನು ಸುವ್ಯವಸ್ಥೆ ಕಥೆ ಏನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ