AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಯಾರು ಮಿಸ್​ ಮಾಡಿಲ್ಲ’, ಅತಿಥಿಗಳನ್ನು ನೋಡುತ್ತಾ ನಿಂತ ಅನಂತ್ ಅಂಬಾನಿಯ ಮುದ್ದು ಶ್ವಾನ

ಉದ್ಯಮಿ ಮುಕೇಶ್ ಅಂಬಾನಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ನಿನ್ನೆ ರಾತ್ರಿ ನಡೆದ ಅದ್ದೂರಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಈ ಮದುವೆಯಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. ಇದರ ನಡುವೆ ಒಂದು ವಿಡಿಯೋ ವೈರಲ್​​ ಆಗಿದೆ. ಅದು ಅನಂತ್ ಅಂಬಾನಿ ಅವರ ಪ್ರೀತಿಯ ಶ್ವಾನದ ವಿಡಿಯೋ, ಅದು ಮದುವೆ ಮಂಟಪದಲ್ಲಿ ನಿಂತು ಮಾಡಿದ್ದೇನು? ನೋಡಿ 

ಅಕ್ಷಯ್​ ಪಲ್ಲಮಜಲು​​
|

Updated on:Jul 13, 2024 | 10:20 AM

Share

ಏಷ್ಯಾದ ಅತಿ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ನಿನ್ನೆ ರಾತ್ರಿ ನಡೆದ ಅದ್ದೂರಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಈ ಅದ್ಧೂರಿ ಸಮಾರಂಭವನ್ನು ನಡೆಸಲಾಯಿತು. ರಾಜಕೀಯ, ಕ್ರೀಡೆ, ಸಿನಿಮಾ ಮತ್ತು ಉದ್ಯಮದ ಅನೇಕ ಗಣ್ಯರು ಈ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದೀಗ ಈ ಮದುವೆ ವಿಡಿಯೋವೊಂದು ವೈರಲ್​​ ಆಗಿದೆ. ಅನಂತ್ ಅಂಬಾನಿ ಪ್ರೀತಿಯ ಶ್ವಾನ ಅವರ ಮದುವೆಯಲ್ಲಿ ಗಮನ ಸೆಳೆದಿತ್ತು. ಇದೀಗ ವಿಡಿಯೋ ಅನೇಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಶ್ವಾನಕ್ಕೂ ದುಬಾರಿ ಡ್ರೆಸ್​​ನ್ನು ಕೂಡ ಹಾಕಲಾಗಿತ್ತು. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ ಸಮಯದಲ್ಲಿ ಈ ಶ್ವಾನ ತುಂಬಾ ಪ್ರಸಿದ್ಧಿಯನ್ನು ಪಡೆದಿತ್ತು. ಈ ವಿಡಿಯೋ ಶ್ವಾನವೂ ಮದುವೆಗೆ ಬಂದಿರುವ ಅತಿಥಿಗಳು ನೋಡತ್ತಾ ನಿಂತಿತ್ತು. ಎಲ್ಲರೂ ಮದುವೆಗೆ ಬಂದಿದ್ದರ ಎಂಬಂತೆ ಎಲ್ಲರೂ ನೋಡಿದೆ. ಇನ್ನು ಅಂಬಾನಿ ಕುಟುಂಬದವರು ಈ ಶ್ವಾನವನ್ನು ಕೂಡ ತಮ್ಮ ಕುಟುಂಬದವರಂತೆ ನೋಡಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:19 am, Sat, 13 July 24

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ