AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಯಾರು ಮಿಸ್​ ಮಾಡಿಲ್ಲ’, ಅತಿಥಿಗಳನ್ನು ನೋಡುತ್ತಾ ನಿಂತ ಅನಂತ್ ಅಂಬಾನಿಯ ಮುದ್ದು ಶ್ವಾನ

ಉದ್ಯಮಿ ಮುಕೇಶ್ ಅಂಬಾನಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ನಿನ್ನೆ ರಾತ್ರಿ ನಡೆದ ಅದ್ದೂರಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಈ ಮದುವೆಯಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. ಇದರ ನಡುವೆ ಒಂದು ವಿಡಿಯೋ ವೈರಲ್​​ ಆಗಿದೆ. ಅದು ಅನಂತ್ ಅಂಬಾನಿ ಅವರ ಪ್ರೀತಿಯ ಶ್ವಾನದ ವಿಡಿಯೋ, ಅದು ಮದುವೆ ಮಂಟಪದಲ್ಲಿ ನಿಂತು ಮಾಡಿದ್ದೇನು? ನೋಡಿ 

ಅಕ್ಷಯ್​ ಪಲ್ಲಮಜಲು​​
|

Updated on:Jul 13, 2024 | 10:20 AM

Share

ಏಷ್ಯಾದ ಅತಿ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿಯ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ನಿನ್ನೆ ರಾತ್ರಿ ನಡೆದ ಅದ್ದೂರಿ ಸಮಾರಂಭದಲ್ಲಿ ಮದುವೆಯಾಗಿದ್ದಾರೆ. ಮುಂಬೈನ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ಈ ಅದ್ಧೂರಿ ಸಮಾರಂಭವನ್ನು ನಡೆಸಲಾಯಿತು. ರಾಜಕೀಯ, ಕ್ರೀಡೆ, ಸಿನಿಮಾ ಮತ್ತು ಉದ್ಯಮದ ಅನೇಕ ಗಣ್ಯರು ಈ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದೀಗ ಈ ಮದುವೆ ವಿಡಿಯೋವೊಂದು ವೈರಲ್​​ ಆಗಿದೆ. ಅನಂತ್ ಅಂಬಾನಿ ಪ್ರೀತಿಯ ಶ್ವಾನ ಅವರ ಮದುವೆಯಲ್ಲಿ ಗಮನ ಸೆಳೆದಿತ್ತು. ಇದೀಗ ವಿಡಿಯೋ ಅನೇಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಶ್ವಾನಕ್ಕೂ ದುಬಾರಿ ಡ್ರೆಸ್​​ನ್ನು ಕೂಡ ಹಾಕಲಾಗಿತ್ತು. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ ಸಮಯದಲ್ಲಿ ಈ ಶ್ವಾನ ತುಂಬಾ ಪ್ರಸಿದ್ಧಿಯನ್ನು ಪಡೆದಿತ್ತು. ಈ ವಿಡಿಯೋ ಶ್ವಾನವೂ ಮದುವೆಗೆ ಬಂದಿರುವ ಅತಿಥಿಗಳು ನೋಡತ್ತಾ ನಿಂತಿತ್ತು. ಎಲ್ಲರೂ ಮದುವೆಗೆ ಬಂದಿದ್ದರ ಎಂಬಂತೆ ಎಲ್ಲರೂ ನೋಡಿದೆ. ಇನ್ನು ಅಂಬಾನಿ ಕುಟುಂಬದವರು ಈ ಶ್ವಾನವನ್ನು ಕೂಡ ತಮ್ಮ ಕುಟುಂಬದವರಂತೆ ನೋಡಿಕೊಳ್ಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:19 am, Sat, 13 July 24

ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು