AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತದಿಂದ ಮಹಾ ಎಡವಟ್ಟು: ಅಂತ್ಯಕ್ರಿಯೆ ಮಾಡುವವರಿಗೆ ಇಲ್ಲ ಪಿಪಿಇ ಕಿಟ್

[lazy-load-videos-and-sticky-control id=”A9sI4isoMCc”] ಬೆಳಗಾವಿ: ಕೋವಿಡ್ ನಿರ್ವಹಣೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಎಡವಟ್ಟಿನ ಮೇಲೆ ಎಡವಟ್ಟು ಮಾಡುತ್ತಲೇ ಇದೆ. ಬೆಳಗಾವಿಯ ಸ್ಮಶಾನದಲ್ಲಿ ಚಿತೆ ಮೇಲೆ ಶವ ಎಸೆದ ಪ್ರಕರಣದ ನಂತರ ಈಗ ಮತ್ತೊಂದು ಎಡವಟ್ಟು ಕಂಡು ಬಂದಿದೆ. ಮೃತದೇಹದ ಸುತ್ತ ಪಿಪಿಇ ಕಿಟ್ ಇಲ್ಲದೆ ಸಿಬ್ಬಂದಿ ಓಡಾಡಿರುವಂತ ಘಟನೆ ಬೆಳಗಾವಿಯ ಸದಾಶಿವನಗರದ ಸ್ಮಶಾನದಲ್ಲಿ ನಡೆದಿದೆ. ಸೋಂಕಿತರ ಮೃತದೇಹ ಬಳಿ ಇಬ್ಬರು ಸಿಬ್ಬಂದಿ ಬಿಂದಾಸಾಗಿ ಓಡಾಡುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬೆಳಗಾವಿಯಲ್ಲಿ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ನಿನ್ನೆ […]

ಜಿಲ್ಲಾಡಳಿತದಿಂದ ಮಹಾ ಎಡವಟ್ಟು: ಅಂತ್ಯಕ್ರಿಯೆ ಮಾಡುವವರಿಗೆ ಇಲ್ಲ ಪಿಪಿಇ ಕಿಟ್
ಆಯೇಷಾ ಬಾನು
| Edited By: |

Updated on:Jul 27, 2020 | 9:32 PM

Share

[lazy-load-videos-and-sticky-control id=”A9sI4isoMCc”]

ಬೆಳಗಾವಿ: ಕೋವಿಡ್ ನಿರ್ವಹಣೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಎಡವಟ್ಟಿನ ಮೇಲೆ ಎಡವಟ್ಟು ಮಾಡುತ್ತಲೇ ಇದೆ. ಬೆಳಗಾವಿಯ ಸ್ಮಶಾನದಲ್ಲಿ ಚಿತೆ ಮೇಲೆ ಶವ ಎಸೆದ ಪ್ರಕರಣದ ನಂತರ ಈಗ ಮತ್ತೊಂದು ಎಡವಟ್ಟು ಕಂಡು ಬಂದಿದೆ. ಮೃತದೇಹದ ಸುತ್ತ ಪಿಪಿಇ ಕಿಟ್ ಇಲ್ಲದೆ ಸಿಬ್ಬಂದಿ ಓಡಾಡಿರುವಂತ ಘಟನೆ ಬೆಳಗಾವಿಯ ಸದಾಶಿವನಗರದ ಸ್ಮಶಾನದಲ್ಲಿ ನಡೆದಿದೆ.

ಸೋಂಕಿತರ ಮೃತದೇಹ ಬಳಿ ಇಬ್ಬರು ಸಿಬ್ಬಂದಿ ಬಿಂದಾಸಾಗಿ ಓಡಾಡುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬೆಳಗಾವಿಯಲ್ಲಿ ಕೊರೊನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ನಿನ್ನೆ ಒಂದೇ ದಿನ 8 ಸೋಂಕಿತರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂಬ ಮಾಹಿತಿ ಇದೆ. ಸೋಂಕಿತರ ಮೃತದೇಹದ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಕೆಲ ಸಿಬ್ಬಂದಿ ಪಿಪಿಇ ಕಿಟ್ ಧರಿಸದೇ ನಿರ್ಲಕ್ಷ್ಯವಹಿಸಿದ್ದಾರೆ. ಮೃತದೇಹಗಳ ಸುತ್ತ ಬಿಂದಾಸ್ ಆಗಿ ಓಡಾಡಿದ್ದಾರೆ.

ಸಿಬ್ಬಂದಿಯನ್ನು ಅಪಾಯದ ಕೂಪಕ್ಕೆ ತಳ್ಳುತ್ತಿದೆಯಾ ಜಿಲ್ಲಾಡಳಿತ? ಅಗತ್ಯ ಪಿಪಿಇ ಕಿಟ್‌ಗಳನ್ನು ಪೂರೈಕೆ ಮಾಡ್ತಿಲ್ವಾ ಬೆಳಗಾವಿ ಜಿಲ್ಲಾಡಳಿತ? ಸಿಬ್ಬಂದಿಯನ್ನು ಅಪಾಯದ ಕೂಪಕ್ಕೆ ತಳ್ಳುತ್ತಿದೆಯಾ? ಎಂಬ ಪ್ರಶ್ನೆಗಳು ಎದ್ದಿವೆ. ಇದರಿಂದ ಸೋಂಕಿತರ ಅಂತ್ಯಕ್ರಿಯೆ ವೇಳೆ ಕೊರೊನಾ ಸೋಂಕು ಹರಡುವ ಭೀತಿ ನಡುವೆಯೇ ಅಂತ್ಯಕ್ರಿಯೆಯಲ್ಲಿ ಸಂಬಂಧಿಕರು ಭಾಗಿಯಾಗುತ್ತಿದ್ದಾರೆ. ಜಿಲ್ಲಾಡಳಿತ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಪಿಇ ಕಿಟ್ ಇಲ್ಲದೇ ಇಬ್ಬರು ಸಿಬ್ಬಂದಿ ಓಡಾಟದ ದೃಶ್ಯ ವೈರಲ್ ಆಗಿದೆ.

Published On - 10:17 am, Mon, 27 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್