ಚಾಯ್ ಪೇ ಚರ್ಚಾದ ಹಾಗೆ ಕಾಫೀ ಹೀರುತ್ತಾ ನಾವು ಚರ್ಚಿಸಿದರೆ ತಪ್ಪೇನು? ಜಿ ಪರಮೇಶ್ವರ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಸಲ್ಲಿಸುವ ಅವಶ್ಯಕತೆಯಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಹೈಕಮಾಂಡ್ ಸಿಎಂ ಮಾತನ್ನು ಅಂಗೀಕರಿಸಿದೆ ಮತ್ತು ರಾಜ್ಯ ಸಚಿವ ಸಂಪುಟ ಸಹ ಅವರ ಮಾತನ್ನು ಅನುಮೋದಿಸಿದೆ ಎಂದು ಪರಮೇಶ್ವರ್ ಹೇಳಿದರು.

ಚಾಯ್ ಪೇ ಚರ್ಚಾದ ಹಾಗೆ ಕಾಫೀ ಹೀರುತ್ತಾ ನಾವು ಚರ್ಚಿಸಿದರೆ ತಪ್ಪೇನು? ಜಿ ಪರಮೇಶ್ವರ್
|

Updated on: Oct 08, 2024 | 12:49 PM

ಬೆಂಗಳೂರು: ಬಿಜೆಪಿಯವರು ಚಾಯ್ ಪೇ ಚರ್ಚಾ ಮಾಡಿದ ಹಾಗೆ ಕಾಂಗ್ರೆಸ್ ನಾಯಕರು ಕಾಫಿ ಹೀರುತ್ತಾ ಮುಖ್ಯಮಂತ್ರಿಯ ಬಗ್ಗೆ ಚರ್ಚೆ ಮಾಡಿದರೆ ಅದರಲ್ಲಿ ತಪ್ಪೇನು ಬಂತು ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳು ರಾಜ್ಯ ಕಾಂಗ್ರೆಸ್ ದಲಿತ ನಾಯಕರು ಪದೇಪದೆ ಪಕ್ಷದ ವರಿಷ್ಠರನ್ನು ಭೇಟಿಯಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು ಹಾಗೆ ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆ ಮಾತನ್ನು ಅವರು ತಳ್ಳಿ ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆ ಪತ್ತೆ: ಕೇಂದ್ರ ಗುಪ್ತಚರ ಇಲಾಖೆ ವಿಫಲವಾಗಿದೆ ಎಂದ ಪರಮೇಶ್ವರ್

Follow us
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ 6ನೇ ದಿನ ಕಾತ್ಯಾಯಿನಿ ದೇವಿ ಆರಾಧನೆ ಮಹತ್ವ ತಿಳಿಯಿರಿ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
ಈ ರಾಶಿಯವರು ಸರ್ಕಾರಿ ಉದ್ಯೋಗದಲ್ಲಿ ಹೆಚ್ಚಿನ‌ ಪ್ರಗತಿ ಕಾಣಲಿದ್ದಾರೆ
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ